ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ 
ದೇಶ

ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ

ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು   ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿರುವ ಪೋಲೀಸ್ ಇಲಾಖೆ ಹತ್ಯೆಗೆ ಸಂಬಂಧಿಸಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಸುರೇಂದ್ರ ಸಿಂಗ್ ಹತ್ಯೆಗೆ ನೈಜ ಕಾರಣವಿನ್ನೂ ಪತ್ತೆಯಾಗಿಲ್ಲ. ರಾಜಕೀಯ ವೈಷಮ್ಯ ಕೊಲೆಗೆ ಕಾರಣವೆಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 
ಈ ನಡುವೆ ಸಂಸದೆ ಸ್ಮೃತಿ ಇರಾನಿ ತಾವು ಹತ್ಯೆಗೀಡಾದ ಸುರೇಂದ್ರ ಸಿಂಗ್ ಅವರ ಮನೆಗೆ ಧಾವಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT