ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ 
ದೇಶ

ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ

ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು   ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿರುವ ಪೋಲೀಸ್ ಇಲಾಖೆ ಹತ್ಯೆಗೆ ಸಂಬಂಧಿಸಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಸುರೇಂದ್ರ ಸಿಂಗ್ ಹತ್ಯೆಗೆ ನೈಜ ಕಾರಣವಿನ್ನೂ ಪತ್ತೆಯಾಗಿಲ್ಲ. ರಾಜಕೀಯ ವೈಷಮ್ಯ ಕೊಲೆಗೆ ಕಾರಣವೆಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 
ಈ ನಡುವೆ ಸಂಸದೆ ಸ್ಮೃತಿ ಇರಾನಿ ತಾವು ಹತ್ಯೆಗೀಡಾದ ಸುರೇಂದ್ರ ಸಿಂಗ್ ಅವರ ಮನೆಗೆ ಧಾವಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ದುರ್ಮರಣ; Video

ವೈರಲ್ ಆಗುತ್ತಿದೆ ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ !

Baramati plane crash: ಅಜಿತ್ ಪವಾರ್ ಸಾವು; ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ತನಿಖೆ

ಯಾರು ಈ ಕ್ಯಾ.ಶಾಂಭವಿ ಪಾಠಕ್?: ಮಹಾರಾಷ್ಟ್ರ DCM ಅಜಿತ್ ಪವಾರ್ ಜೊತೆ ವಿಮಾನ ಪತನದಲ್ಲಿ ಅಂತ್ಯ ಕಂಡ ಪೈಲಟ್...

ಅಜಿತ್ ಪವಾರ್ ಸಾವು ಆಘಾತಕಾರಿ: ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು; ಡಿ.ಕೆ. ಶಿವಕುಮಾರ್

SCROLL FOR NEXT