ರಾಜೀವ್ ಕುಮಾರ್ 
ದೇಶ

ಚಿಟ್ ಫಂಡ್ ಹಗರಣ: ಕೋಲ್ಕತ್ತಾ ಮಾಜಿ ಪೋಲೀಸ್ ಆಯುಕ್ತರಿಗೆ ಸಿಬಿಐನಿಂದ ಲುಕೌಟ್ ನೋಟೀಸ್

ಕೋಲ್ಕತ್ತಾದ ಮಾಜಿ ಪೋಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಲುಕೌಟ್ ನೋಟೀಸ್ ಜಾರಿ ಮಾಡಿದೆ.

ಕೋಲ್ಕತ್ತ: ಕೋಲ್ಕತ್ತಾದ ಮಾಜಿ ಪೋಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ವಿರುದ್ಧ  ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಲುಕೌಟ್ ನೋಟೀಸ್ ಜಾರಿ ಮಾಡಿದೆ. ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸಿಬಿಐ  ವಲಸೆ ಕಛೇರಿ ವಿಭಾಗ  ಈ ಕ್ರಮ ತೆಗೆದುಕೊಂಡಿದೆ.
ಶರದಾ ಚಿಟ್ ಫಂಡ್ ಹಗರಣದಲ್ಲಿ ರಾಜೀವ್ ಕುಮಾರ್ ಅವರ ಹೆಸರೂ ಕೇಳಿಬಂದಿರುವ ಹಿನ್ನೆಲೆ ಅವರು ಮಿರ್ ಪುರ್ ಅಥವಾ ಬಂಗಾಳದ ಇತರೆ ಬಂದರುಗಳಿಂದ ದೇಶವನ್ನು ತೊರೆದು ಹೋಗಲು ಮುಂದಾದರೆ ಅವರನ್ನು ಸಿಬಿಐಗೆ ವಹಿಸಬೇಕೆಂದು ನೋಟೀಸ್ ನಲ್ಲಿ ಹೇಳಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ರ್ಯಾಲಿ ವೇಳೆ ನಡೆದಿದ್ದ ಹಿಂಸಾಚಾರದ ನಂತರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಸಿಐಡಿನ ಎಡಿಜೆ ಹುದ್ದೆಯಿಂದ ರಾಜೀವ್ ಕುಮಾರ್ ಅವರನ್ನು ವಜಾ ಮಾಡಿದೆ. ಸದ್ಯ ರಾಜೀವ್ ದೆಹಲಿಯ ಗೃಹ ವ್ಯವಹಾರ ಸಚಿವಾಲಯದಲ್ಲಿ ಅಧಿಕಾರಿಯಾಗಿ ಮುಂದುವರಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT