ಅಹಮದಾಬಾದ್ ನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ 
ದೇಶ

ಮುಂದಿನ 5 ವರ್ಷಗಳು ನಮಗೆ ಅತ್ಯಂತ ಮಹತ್ವ: ನಿಯೋಜಿತ ಪ್ರಧಾನಿ ಮೋದಿ

ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ...

ಅಹಮದಾಬಾದ್: ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು ಸ್ಪಷ್ಟ ತೀರ್ಪು ನೀಡಿ ನಮಗೆ ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ  ಮೋದಿ ಹೇಳಿದ್ದಾರೆ.
ಗುಜರಾತ್ ನ ಬಿಜೆಪಿ ಘಟಕ ನಿನ್ನೆ ಅಹಮದಾಬಾದ್ ನಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡರು ಸಹ ಅಹಂಕಾರದಿಂದ ಮೆರೆಯದೆ ವಿನಮ್ರತೆಯಿಂದ ನಡೆದುಕೊಳ್ಳುವಂತೆ ನೂತನ ಸಂಸದರಿಗೆ ಕಿವಿಮಾತು ಹೇಳಿದರು.
ಭಾರತ ಮತ್ತು ವಿಶ್ವದಲ್ಲಿ ತೆಗೆದುಕೊಂಡರೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಮಹತ್ವದ್ದಾಗಿರುತ್ತದೆ. ಅದೃಷ್ಟವಶಾತ್, ನಮಗೆ ಈ ಬಾರಿ ಸ್ಪಷ್ಟ ಸಂಪೂರ್ಣ ಬಹುಮತ ಸಿಕ್ಕಿದೆ, ಅದರ ಜೊತೆಗೆ ಎನ್ ಡಿಎ ಮೈತ್ರಿಕೂಟಗಳ ಬೆಂಬಲ ಕೂಡ ಇದೆ. 1942ರಿಂದ 1947ರವರೆಗೆ ಭಾರತದ ಇತಿಹಾಸದಲ್ಲಿ ಮಹತ್ವದ್ದಾಗಿದ್ದಂತೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಪ್ರಮುಖವಾಗಿರುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ