ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು! 
ದೇಶ

ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ. 
ಎನ್ ಡಿ ಟಿವಿ ವರದಿಯ ಪ್ರಕಾರ ಚುನಾವಣಾ ಫಲಿತಾಂಶದ ಬಳಿಕ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಗೆ ಆಂತರಿಕ ಭಿನ್ನಮತದ ಸಮಸ್ಯೆ ಎದುರಾಗಿದ್ದು, ಕಾಂಗ್ರೆಸ್ ಗೆ ಸರ್ಕಾರ ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. 
ಸರ್ಕಾರದಲ್ಲಿ ಭಿನ್ನಮತ ಹೋಗಲಾಡಿಸುವುದಕ್ಕಾಗಿ ಕಮಲ್ ನಾಥ್ ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ನಡುವೆ ಕಾಂಗ್ರೆಸ್  ನ ನಾಯಕರೇ ಕಮಲ್ ನಾಥ್ ರಾಜೀನಾಮೆ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದೀಪಕ್ ಬಾಬರಿಯಾ ಕಮಲ್ ನಾಥ್ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು ಈ ಬೆನ್ನಲ್ಲೇ ಕಮಲ್ ನಾಥ್ ಸ್ಪಷ್ಟನೆ ಕೊಡಬೇಕಾಯಿತು.
ಇತ್ತ ಬಿಜೆಪಿಯಿಂದಲೂ ಸಹ ಸರ್ಕಾರಕ್ಕೆ ಅಪಾಯ ಇದ್ದು, ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಸರ್ಕಾರ ಸಹ ಪತನಗೊಳ್ಳುವ ಭೀತಿ ಎದುರಿಸುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT