ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು! 
ದೇಶ

ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ. 
ಎನ್ ಡಿ ಟಿವಿ ವರದಿಯ ಪ್ರಕಾರ ಚುನಾವಣಾ ಫಲಿತಾಂಶದ ಬಳಿಕ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಗೆ ಆಂತರಿಕ ಭಿನ್ನಮತದ ಸಮಸ್ಯೆ ಎದುರಾಗಿದ್ದು, ಕಾಂಗ್ರೆಸ್ ಗೆ ಸರ್ಕಾರ ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. 
ಸರ್ಕಾರದಲ್ಲಿ ಭಿನ್ನಮತ ಹೋಗಲಾಡಿಸುವುದಕ್ಕಾಗಿ ಕಮಲ್ ನಾಥ್ ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ನಡುವೆ ಕಾಂಗ್ರೆಸ್  ನ ನಾಯಕರೇ ಕಮಲ್ ನಾಥ್ ರಾಜೀನಾಮೆ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದೀಪಕ್ ಬಾಬರಿಯಾ ಕಮಲ್ ನಾಥ್ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು ಈ ಬೆನ್ನಲ್ಲೇ ಕಮಲ್ ನಾಥ್ ಸ್ಪಷ್ಟನೆ ಕೊಡಬೇಕಾಯಿತು.
ಇತ್ತ ಬಿಜೆಪಿಯಿಂದಲೂ ಸಹ ಸರ್ಕಾರಕ್ಕೆ ಅಪಾಯ ಇದ್ದು, ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಸರ್ಕಾರ ಸಹ ಪತನಗೊಳ್ಳುವ ಭೀತಿ ಎದುರಿಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT