ಜನಸಂಖ್ಯೆ ಏರಿಕೆ ನಿಯಂತ್ರಣಕ್ಕೆ ಬಾಬಾ ರಾಮ್ ದೇವ್ ಕೊಟ್ರು ಹೊಸ ಸಲಹೆ: ಅದೇನು ಗೊತ್ತೇ? 
ದೇಶ

ಜನಸಂಖ್ಯೆ ಏರಿಕೆ ನಿಯಂತ್ರಣಕ್ಕೆ ಬಾಬಾ ರಾಮ್ ದೇವ್ ಕೊಟ್ರು ಹೊಸ ಸಲಹೆ: ಅದೇನು ಗೊತ್ತೇ?

ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಅಭಿಪ್ರಾಯಪಟ್ಟಿದ್ದಾರೆ. 
ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಬಾಬಾ ರಾಮ್ ದೇವ್ ಈ ಸಲಹೆ ನೀಡಿದ್ದಾರೆ. ಮುಂದಿನ 50 ವರ್ಷಗಳಲ್ಲಿ ನಮ್ಮ ದೇಶದ ಜನಸಂಖ್ಯೆ 150 ಕೋಟಿ ದಾಟುತ್ತದೆ. ಅದಕ್ಕಿಂತಲೂ ಹೆಚ್ಚು ಜನಸಂಖ್ಯೆಯನ್ನು ನಿರ್ವಹಣೆ ಮಾಡುವುದಕ್ಕೆ ನಾವು ಸಿದ್ಧತೆ ನಡೆಸಿಲ್ಲ. ಮೂರನೇ ಮಗುವಿಗೆ ಮತದಾನ, ಚುನಾವಣೆಗೆ ಸ್ಪರ್ಧಿಸುವ, ಸರ್ಕಾರದ ಸೌಲಭ್ಯ ಪಡೆಯುವ ಹಕ್ಕು ಇಲ್ಲ ಎಂಬ ನಿಯಮ ಜಾರಿಗೆ ತಂದರೆ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ ಎಂದು ರಾಮ್ ದೇವ್ ಅಭಿಪ್ರಾಉಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT