ಸಾಂದರ್ಭಿಕ ಚಿತ್ರ 
ದೇಶ

ರಾಹುಲ್ ಭವಿಷ್ಯ ಅಸ್ಪಷ್ಟ: 1 ತಿಂಗಳು ಸುದ್ದಿ ವಾಹಿನಿ ಚರ್ಚೆಯಿಂದ ದೂರವಿರಲು ವಕ್ತಾರರಿಗೆ ಕಾಂಗ್ರೆಸ್ ಸೂಚನೆ

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪರಾಮರ್ಶೆಯಲ್ಲಿ ತೊಡಗಿರುವ ಕಾಂಗ್ರೆಸ್ ಈ ...

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ ಮತ್ತೊಂದು ನಿರ್ಣಯ ಕೈಗೊಂಡಿದೆ. ಮಾಧ್ಯಮಗಳಲ್ಲಿ ನಡೆಯುವ ಚರ್ಚೆಗಳಿಗೆ ತಮ್ಮ ವಕ್ತಾರರನ್ನು ಒಂದು ತಿಂಗಳ ಕಾಲ ಕಳುಹಿಸದಿರಲು ನಿರ್ಧರಿಸಿದೆ. ಈ ಕುರಿತು ಕಾಂಗ್ರೆಸ್ ವಕ್ತಾರರು ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಮತ್ತು ವಕ್ತಾರರು ತಮ್ಮ ಕಾರ್ಯಕ್ರಮಗಳಲ್ಲಿ ನಿಯೋಜಿಸದಂತೆ ಎಲ್ಲಾ ಸುದ್ದಿ ಮಾಧ್ಯಮಗಳಿಗೆ, ಸಂಪಾದಕರುಗಳಿಗೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥ ಮತ್ತು ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT