ಸಾಂದರ್ಭಿಕ ಚಿತ್ರ 
ದೇಶ

ಮೋದಿಗೆ ಅಮರಿಂದರ್ ಪತ್ರ; ಜಿಎಸ್ ಟಿ ಸರಳೀಕರಣಕ್ಕೆ 101 ಸಲಹೆಗಳು

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.

ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್   ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಗೌಪ್ಯ ಪತ್ರ ಬರೆದಿರುವ ಅಮರಿಂದರ್, ಲೋಕಸಭಾ ಚುನಾವಣೆಯ ದಾಖಲೆಯ ಗೆಲುವಿಗೆ ಅಭಿನಂದನೆ ಸಲ್ಲಿಸಿ, ದೇಶವನ್ನು ಅತ್ಯುನ್ನತ ಪ್ರಗತಿ ಹಾಗೂ ಸಾಮಾಜಿಕ ನ್ಯಾಯದತ್ತ ಕೊಂಡೊಯ್ಯುವ ಅವರ ಧ್ಯೇಯವನ್ನು ಸ್ವಾಗತಿಸಿದ್ದಾರೆ. 
ಕೇಂದ್ರ ಸರ್ಕಾರದ ಕುರಿತು ಪಂಜಾಬ್ ಜನರ ನಿರೀಕ್ಷೆಗಳನ್ನು ಪ್ರಸ್ತಾಪಿಸಿರುವ ಅಮರಿಂದರ್, ದೇಶದ ಜನರು ಹಾಗೂ ತಮ್ಮ ರಾಜ್ಯದ ಸಮೃದ್ಧಿಗಾಗಿ ಪ್ರಧಾನಿ ಮೋದಿಯೊಂದಿಗೆ ಕೈಜೋಡಿಸಿ ಕೆಲಸ ಮಾಡುವ ಆಶಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT