ಪಿಯೂಶ್ ಗೋಯಲ್ 
ದೇಶ

ಆರ್‌ಸಿಇಪಿ ಕುರಿತ ಸೋನಿಯಾ ಧಿಡೀರ್ ಎಚ್ಚರಗೊಂಡಿದ್ದೇಕೆ? ಕೇಂದ್ರ ಸಚಿವ ಪಿಯೂಷ್‍ ಗೋಯಲ್ ಪ್ರಶ್ನೆ

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದವನ್ನು  ಅನುಮೋದಿಸುವ ಯಾವುದೇ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧಿಸುತ್ತಿರುವುದರ ನಡುವೆಯೇ...

ನವದೆಹಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದವನ್ನು  ಅನುಮೋದಿಸುವ ಯಾವುದೇ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧಿಸುತ್ತಿರುವುದರ ನಡುವೆಯೇ ಇದ್ದಕ್ಕಿದ್ದಂತೆ ಅವರು ಎಚ್ಚರಗೊಂಡಿರುವುದೇಕೆ? ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶನಿವಾರ ತಡರಾತ್ರಿ ವಾಗ್ದಾಳಿ ನಡೆಸಿದ್ದಾರೆ.

‘2007 ರಲ್ಲಿ ಭಾರತ-ಚೀನಾ ಎಫ್‌ಟಿಎ(ಮುಕ್ತ ವಾಣಿಜ್ಯ ಒಪ್ಪಂದ) ಬಗ್ಗೆ  ಯುಪಿಎ ಸರ್ಕಾರ ಒಪ್ಪಿಕೊಂಡಾಗ ಸೋನಿಯಾ ಗಾಂಧಿ ಎಲ್ಲಿದ್ದರು? ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ತಮಗೆ ಆದ ಈ ಅವಮಾನದ ವಿರುದ್ಧ ಮಾತನಾಡುತ್ತಾರೆ ಎಂದು ನಾನು ಭಾವಿಸುತ್ತೇನೆ,’ ಎಂದು ಗೋಯಲ್ ಸರಣಿ ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಆರ್‌ಸಿಇಪಿ ಒಪ್ಪಂದದಿಂದ ದೇಶಕ್ಕೆ ಮಾರಕ ಎಂದು ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT