ರಂಜನ್ ಗೊಗಾಯ್ 
ದೇಶ

ಎನ್‌ಆರ್‌ಸಿ ಜಾರಿ ಭವಿಷ್ಯದಲ್ಲಿ ಉಪಯೋಗ: ರಂಜನ್ ಗೊಗಾಯ್

ಸಾಕಷ್ಟು ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿರುವ ಪೌರತ್ವ ನೋಂದಣಿ ಯೋಜನೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗಾಯ್ ಸಮರ್ಥಿಸಿಕೊಂಡಿದ್ದಾರೆ.

ನವದೆಹಲಿ: ಸಾಕಷ್ಟು ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿರುವ ಪೌರತ್ವ ನೋಂದಣಿ ಯೋಜನೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗಾಯ್ ಸಮರ್ಥಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಈ ಕ್ಷಣಕ್ಕೆ ಎನ್‌ಆರ್‌ಸಿ ಉಪಯುಕ್ತವೆನಿಸದೇ ಇರಬಹುದು. ಪೌರತ್ವ ಪಟ್ಟಿಯಿಂದ 19 ಲಕ್ಷ ಅಥವಾ 40 ಲಕ್ಷ ಜನರು ಹೊರಗಿದ್ದಾರೆಂಬುದು ಮುಖ್ಯವಲ್ಲ. ಆದರೆ ಇದು ಭವಿಷ್ಯಕ್ಕಾಗಿ ಒಂದು ಮೂಲ ದಾಖಲೆಯಾಗಿದೆ ಎಂದರು. 

ಕೆಲವರು ಎನ್ಆರ್ಸಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕಟು ವಿಮರ್ಶೆ ನಡೆಸಿದ್ದಾರೆ. ಎನ್ಆರ್ಸಿ ಯೋಜನೆ ಬಗ್ಗೆ ಈ ಜನರು ಮಾಡುತ್ತಿರುವ ಆರೋಪಗಳಿಗೆ ಸತ್ಯಾಂಶವಿಲ್ಲ ಎಂದು ರಂಜನ್ ಗೋಗಾಯ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಕ್ಕಾಗಿ ನಗದು ಹಗರಣ: ತನಿಖೆ ಆರಂಭಿಸಲು ತಮಿಳು ನಾಡು ಪೊಲೀಸರಿಗೆ ಪತ್ರ ಬರೆದ ED

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಅನಿವಾರ್ಯತೆ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಇದೆ: ಯತೀಂದ್ರ ಸಿದ್ದರಾಮಯ್ಯ

ನಿಮಗಿದು ಗೊತ್ತಾ? ಪ್ರತಿಯೊಂದು ಜನ್ಮ ನಕ್ಷತ್ರಕ್ಕೂ ಒಂದು ಪ್ರಾಣಿಯ ಅಧಿಪತ್ಯ: ಅವುಗಳ ಗುಣ ಲಕ್ಷಣಗಳೇನು; ವಿವಾಹ ಹೊಂದಾಣಿಕೆಯಲ್ಲಿ 'ಯೋನಿ ಕೂಟ'ದ ಮಹತ್ವ!

MLC elections- ಇನ್ನು 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ: ಡಿ ಕೆ ಶಿವಕುಮಾರ್

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಸಂಪುಟ ಪುನಾರಚನೆ- ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್; ಕೆಎಚ್ ಮುನಿಯಪ್ಪ

SCROLL FOR NEXT