ದೇಶ

ಅಯೋಧ್ಯ ತೀರ್ಪಿನ ನಂತರ ರಾಜ್ಯದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು-ಯೋಗಿ ಆದಿತ್ಯನಾಥ್‍

Vishwanath S

ಲಖನೌ: ಅಯೋಧ್ಯೆ ವಿಷಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಯಾವುದೇ ದಿನ ಹೊರಬೀಳಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. 

‘ಶಾಂತಿಯನ್ನು ಭಂಗಗೊಳಿಸಲು ಯತ್ನಿಸುವ ಸಮಾಜ ಘಾತುಕ ಶಕ್ತಿಗ ವಿರುದ್ಧ ತ್ವರಿತವಾಗಿ ಕ್ರಮ ತೆಗೆದುಕೊಳ್ಳಲು ಹಿಂದೆ-ಮುಂದೆ ನೋಡಬೇಡಿ’ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

SCROLL FOR NEXT