ಮಹಾರಾಷ್ಟ್ರ ರಾಜ್ಯಪಾಲರು 
ದೇಶ

'ಮಹಾ' ರಾಜಕೀಯಕ್ಕೆ ಬಿಗ್ ಟ್ವಿಸ್ಟ್ : ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರ ಶಿಫಾರಸು!

ಕ್ಷಣಕ್ಕೊಂದು ರೀತಿಯ ರಾಜಕೀಯ ತಿರುವುಗಳನ್ನು ಪಡೆಯುತ್ತಿರುವ  ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಉಂಟಾಗಿದೆ.

ಮುಂಬೈ: ಕ್ಷಣಕ್ಕೊಂದು ರೀತಿಯ ರಾಜಕೀಯ ತಿರುವುಗಳನ್ನು ಪಡೆಯುತ್ತಿರುವ  ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಉಂಟಾಗಿದೆ.

ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಸರ್ಕಾರ ರಚಿಸಲು ಇಂದು ರಾತ್ರಿ 8-30ರವರೆಗೆ ಸಮಯ ನೀಡಿದ ನಂತರ ಅಗತ್ಯ ಸಂಖ್ಯಾಬಲವನ್ನು ಒಗ್ಗೂಡಿಸಲು ಎನ್ ಸಿಸಿ ಪ್ರಯತ್ನಿಸುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಈ ಸಂಬಂಧ ವರದಿಯನ್ನು ಸಲ್ಲಿಸಿದ್ದಾರೆ.

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್  ಬೆಳಗ್ಗೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT