ಬಾಬ್ರಿ ಮಸೀದಿ 
ದೇಶ

ಅಯೋಧ್ಯೆ ತೀರ್ಪು ಪ್ರಶ್ನಿಸಿ ಮುಸ್ಲಿಂ ದಾವೆದಾರರಿಂದ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯತೆ!

ಅಯೋಧ್ಯೆ ತೀರ್ಪಿನಲ್ಲಿ  ಮುಸ್ಲಿಂರಿಗೆ 5 ಎಕರೆ ಭೂಮಿ ನೀಡುವಂತೆ ಸುಪ್ರೀಂ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಯೋಚಿಸಲಾಗಿದೆ ಎಂದು ಹಿಂದೂ ಮಹಾಸಭಾ ಹೇಳಿಕೆ ಬೆನ್ನಲ್ಲೇ ಇದೀಗ ಮಸೀದಿ ಪರ ಮೊದಲ ದಾವೆದಾರ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ನವದೆಹಲಿ: ಅಯೋಧ್ಯೆ ತೀರ್ಪಿನಲ್ಲಿ  ಮುಸ್ಲಿಂರಿಗೆ 5 ಎಕರೆ ಭೂಮಿ ನೀಡುವಂತೆ ಸುಪ್ರೀಂ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಯೋಚಿಸಲಾಗಿದೆ ಎಂದು ಹಿಂದೂ ಮಹಾಸಭಾ ಹೇಳಿಕೆ ಬೆನ್ನಲ್ಲೇ ಇದೀಗ ಮಸೀದಿ ಪರ ಮೊದಲ ದಾವೆದಾರ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ಬಿ)ಯ ಬೆಂಬಲದೊಂದಿಗೆ ಮುಸ್ಲಿಂ ದಾವೆದಾರರೊಬ್ಬರ ಮೊದಲ ಪುತ್ರ ಮೊಹಮ್ಮದ್ ಉಮರ್ ಹೇಳಿದ್ದಾರೆ. 

ಅಯೋಧ್ಯೆಯಲ್ಲಿ ಮಾತನಾಡಿದ ಉಮರ್ ಅಯೋಧ್ಯೆಯ 67 ಎಕರೆ ಜಾಗದ ಹೊರಗಡೆ ಮಸೀದಿಗೆ ಜಾಗ ನೀಡುವುದನ್ನು ನಾವು ಒಪ್ಪುವುದಿಲ್ಲ. ಹೀಗಾಗಿ ನಾವು ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. 

ಬಾಬ್ರಿ ಮಸೀದಿ ಪರ ಆರು ದಾವೆದಾರರ ಪೈಕಿ ಒಬ್ಬರಾಗಿದ್ದ ಮೊಹಮ್ಮದ್ ಫಾರೂಕ್ ಅವರ ಪುತ್ರ ಉಮರ್ ಈ ಹೇಳಿಕೆಯನ್ನು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT