ರಾಜನಾಥ್ ಸಿಂಗ್ 
ದೇಶ

ಅರುಣಾಚಲ ಪ್ರದೇಶಕ್ಕೆ ರಾಜನಾಥ್ ಸಿಂಗ್ ಭೇಟಿ: ಚೀನಾ ಆಕ್ಷೇಪ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಶುಕ್ರವಾರ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 

ಬೀಜಿಂಗ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಶುಕ್ರವಾರ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 

ಮೈತ್ರಿ ದಿನದ ಅಂಗವಾಗಿ ರಾಜನಾಥ್ ಸಿಂಗ್ ಅವರು ಚೀನಾ ಗಡಿ ಸಮೀಪದ ತವಾಂಗ್'ಗೆ ಗುರುವಾರ ಭೇಟಿ ನೀಡಿದ್ದರು. ಇದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. 

ಅರುಣಾಚಲ ಪ್ರದೇಶ ಎಂದು ಕರೆಯುವ ಭಾರತದ ನಡವಳಿಕೆಯನ್ನು ಚೀನಾ ಯಾವತ್ತೂ ಒಪ್ಪಿಕೊಳ್ಳುವುದಿಲ್ಲ. ಅಲ್ಲಿ ಭಾರತೀಯ ಅಧಿಕಾರಿಘಳು ಹಾಗೂ ನಾಯಕರು ಮಾಡುವ ಕೆಲಸವನ್ನು ನಾವು ವಿರೋಧಿಸುತ್ತೇವೆ. ನಮ್ಮ ಹಿತಾಸಕ್ತಿಯನ್ನು ಭಾರತ ಗೌರವಿಸಬೇಕು ಎಂದು ಚೀನಾ ವಿದೇಶಾಂಗ ವಕ್ತಾರ ಗೆಂಗ್ ಶುವಾಂಗ್ ಹೇಳಿದ್ದಾರೆ. 

ಭಾರತದ ಈಶಾನ್ಯ ರಾಜ್ಯಗಳ ಭಾಗವಾದ ಅರುಣಾಚಲ ಪ್ರದೇಶ ದಕ್ಷಿಣ ಭಾಗದ ಟಿಬೆಟ್'ನ ಒಂದು ಭಾಗವೂ ಹೌದು. ಈ ಸಂಬಂಧ ಉಂಟಾಗಿರುವ ಗಡಿ ವಿವಾದದ ಬಗ್ಗೆ ಈವರೆಗೆ ಉಭಯ ದೇಶಗಳ ನಡುವೆ 21 ಸುತ್ತು ಮಾತುಕತೆಗಳು ನಡೆದಿದೆ. 3488 ಕಿಮೀ ಉದ್ದದ ಗಡಿ ಭಾಗ ವಿವಾದದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT