ಹೋರಿ ಕಣ್ಣು ರೇಣುಕಾಚಾರ್ಯ ಮ್ಯಾಲೆ!: ಹೋರಿ ತಿವಿತದಿಂದ ರೇಣುಕಾಚಾರ್ಯ ಜಸ್ಟ್ ಮಿಸ್! 
ದೇಶ

ಹೋರಿ ಕಣ್ಣು ರೇಣುಕಾಚಾರ್ಯ ಮ್ಯಾಲೆ!: ಹೋರಿ ತಿವಿತದಿಂದ ರೇಣುಕಾಚಾರ್ಯ ಜಸ್ಟ್ ಮಿಸ್! 

ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಟೈಮೇ ಸರಿ ಇಲ್ಲ ಎನಿಸುತ್ತದೆ. ಇತ್ತೀಚೆಗಷ್ಟೇ ಹೋರಿಯಿಂದ ತಿವಿಸಿಕೊಂಡಿದ್ದ ರೇಣುಕಾಚಾರ ಈಗ ಮತ್ತೊಂದು ಅಂಥದ್ದೇ ಘಟನೆಯಲ್ಲಿ ಪಾರಾಗಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಟೈಮೇ ಸರಿ ಇಲ್ಲ ಎನಿಸುತ್ತದೆ. ಇತ್ತೀಚೆಗಷ್ಟೇ ಹೋರಿಯಿಂದ ತಿವಿಸಿಕೊಂಡಿದ್ದ ರೇಣುಕಾಚಾರ ಈಗ ಮತ್ತೊಂದು ಅಂಥದ್ದೇ ಘಟನೆಯಲ್ಲಿ ಪಾರಾಗಿದ್ದಾರೆ.

ಹೊನ್ನಾಳಿಯಲ್ಲಿ ಹೋರಿ ಬೆದರಿಸುವ ಹಬ್ಬದಲ್ಲಿ ಭಾಗಿಯಾಗಿದ್ದ ಎಂಪಿ ರೇಣುಕಾಚಾರ್ಯ, ಹೋರಿಗಳ ಬಳಿ ತೆರಳಿದಾಗ ಈ ಘಟನೆ ನದೆದಿದೆ. ಶಾಸಕರು ಹೋರಿಯನ್ನು ಮುಟ್ಟಲು ಹೋಗುತ್ತಿದ್ದಂತೆಯೇ ತಿವಿಯಲು ಬಂದಿದೆ. ತಕ್ಷಣವೇ ಎಚ್ಚೆತ್ತ ಸ್ಥಳದಲ್ಲಿದ್ದವರು ಶಾಸಕರನ್ನು ಹಿಂದಕ್ಕೆ ಎಳೆದೊಯ್ದು ಹೋರಿ ತಿವಿತದಿಂದ ರಕ್ಷಿಸಿದ್ದಾರೆ. 

ದೀಪಾವಳಿ ಹಬ್ಬದ ಪ್ರಯುಕ್ತ ದಾವಣಗೆರೆ ಜಿಲ್ಲೆಯ ದೊಡ್ಡೇರಿಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿಯೂ ರೇಣುಕಾಚಾರ್ಯಗೆ ಹೋರಿಯೊಂದು ತಿವಿದಿತ್ತು. ಹೋರಿ ಗುದ್ದಿದ್ದ ರಭಸಕ್ಕೆ ರೇಣುಕಾಚಾರ್ಯ ಕೆಳಗೆ ಬಿದ್ದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT