ದೇಶ

ಅಯೋಧ್ಯೆ ರಾಮಜನ್ಮಭೂಮಿ ತೀರ್ಪು ಪ್ರಕಟಿಸಿದ್ದ ನ್ಯಾ.ಅಬ್ದುಲ್ ನಜೀರ್ ಗೆ ಪಿಎಫ್ಐ ನಿಂದ ಜೀವ ಬೆದರಿಕೆ ಹಿನ್ನೆಲೆ ಝೆಡ್ ಪ್ಲಸ್ ಭದ್ರತೆ

ಅಯೋಧ್ಯೆ ರಾಮಜನ್ಮಭೂಮಿ ತೀರ್ಪನ್ನು ಪ್ರಕಟಿಸಿದ್ದ ಪಂಚಸದಸ್ಯ ಪೀಠದಲ್ಲಿದ್ದ ನ್ಯಾ. ಅಬ್ದುಲ್ ನಜೀರ್ ಅವರಿಗೆ ಪಿಎಫ್ಐ ನಿಂದ ಬೆದರಿಕೆ ಬಂದಿದೆ. 

ನವದೆಹಲಿಛ ಅಯೋಧ್ಯೆ ರಾಮಜನ್ಮಭೂಮಿ ತೀರ್ಪನ್ನು ಪ್ರಕಟಿಸಿದ್ದ ಪಂಚಸದಸ್ಯ ಪೀಠದಲ್ಲಿದ್ದ ನ್ಯಾ. ಅಬ್ದುಲ್ ನಜೀರ್ ಅವರಿಗೆ ಪಿಎಫ್ಐ ನಿಂದ ಬೆದರಿಕೆ ಬಂದಿದೆ. 

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯಿಂದ ನ್ಯಾಯಮೂರ್ತಿಗಳಿಗೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಝೆಡ್ ಶ್ರೇಣಿಯ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ನ್ಯಾಯಾಧೀಶರಿಗೆ ಭದ್ರತೆ ಒದಗಿಸುವ ಸಂಬಂಧ ಕೇಂದ್ರ ಗೃಹ ಇಲಾಖೆ ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ಸ್ಥಳೀಯ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಪಿಎಫ್ಐ ಹಾಗೂ ಇತರ ಸಂಘಟನೆಗಳಿಂದ ಅವರಿಗೆ ಜೀವ ಬೆದರಿಕೆ ಇರುವುದರ ಬಗ್ಗೆ ಎಚ್ಚರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT