ದೇಶ

ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ

Srinivas Rao BV

ಪ್ರಯಾಗ್ ರಾಜ್: ಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ.

ಆನಂದ್ ಭವನ, ಸ್ವರಾಜ್ ಭವನ ಮತ್ತು ಜವಹರ್ ತಾರಾಲಯದ ಮೂರು ಕಟ್ಟಡಗಳ ಒಟ್ಟು 4.33 ಕೋಟಿ ರೂ. ಗೃಹ ತೆರಿಗೆ ಪಾವತಿ ಬಾಕಿಯಿದೆ. ಈ ಎಲ್ಲಾ ಕಟ್ಟಡಗಳನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಪಕ್ಷದ ಸದಸ್ಯರ ನೇತೃತ್ವದ ಜವಹರ್ ಲಾಲ್ ನೆಹರು ಸ್ಮಾರಕ ನಿಧಿಯಿಂದ ನಡೆಸಲಾಗುತ್ತಿದೆ. 

SCROLL FOR NEXT