ಕಾಶ್ಮೀರದಲ್ಲಿ ಶೀಘ್ರ ಹೂಡಿಕೆದಾರರ ಶೃಂಗಸಭೆ: ಮುರ್ಮು 
ದೇಶ

ಕಾಶ್ಮೀರದಲ್ಲಿ ಶೀಘ್ರ ಹೂಡಿಕೆದಾರರ ಶೃಂಗಸಭೆ: ಮುರ್ಮು

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯೇತರ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ಶೀಘ್ರದಲ್ಲೇ 'ಹೂಡಿಕೆದಾರರ ಶೃಂಗಸಭೆ' ಆಯೋಜಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸೋಮವಾರ ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯೇತರ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ಶೀಘ್ರದಲ್ಲೇ 'ಹೂಡಿಕೆದಾರರ ಶೃಂಗಸಭೆ' ಆಯೋಜಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸೋಮವಾರ ಹೇಳಿದ್ದಾರೆ.

ಈ ನಡುವೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 40,000 ಸಾವಿರ ಜನರಿಗೆ, ಯುವಕರಿಗೆ ಶಿಕ್ಷಣ ನೀಡಿ ಉದ್ಯೋಗವೂ ದೊರಕುವಂತೆ ಮಾಡಲಾಗುವುದು  ಎಂದರು. ಮಧ್ಯ ಕಾಶ್ಮೀರ ಜಿಲ್ಲೆಯ ಗ್ಯಾಂಡರ್‌ಬಾಲ್‌ನಲ್ಲಿ ನಡೆದ ಪೊಲೀಸ್ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚು ಬಂಡವಾಳ  ಹೂಡಿಕೆ ಬಯಸುತ್ತೇವೆ, ಇದಕ್ಕಾಗಿ ಈಗಾಗಲೇ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇದು ಕಣಿವೆಯಲ್ಲಿ ಪರಿಸ್ಥಿತಿ ಸಾಮಾನ್ಯಸ್ಥಿತಿಗೆ ಮರಳಿದ ನಂತರ ಹೂಡಿಕೆದಾರರ ಸಭೆ ನಡೆಯಲಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT