ಕಾಶ್ಮೀರದಲ್ಲಿ ಶೀಘ್ರ ಹೂಡಿಕೆದಾರರ ಶೃಂಗಸಭೆ: ಮುರ್ಮು 
ದೇಶ

ಕಾಶ್ಮೀರದಲ್ಲಿ ಶೀಘ್ರ ಹೂಡಿಕೆದಾರರ ಶೃಂಗಸಭೆ: ಮುರ್ಮು

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯೇತರ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ಶೀಘ್ರದಲ್ಲೇ 'ಹೂಡಿಕೆದಾರರ ಶೃಂಗಸಭೆ' ಆಯೋಜಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸೋಮವಾರ ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯೇತರ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ಶೀಘ್ರದಲ್ಲೇ 'ಹೂಡಿಕೆದಾರರ ಶೃಂಗಸಭೆ' ಆಯೋಜಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸೋಮವಾರ ಹೇಳಿದ್ದಾರೆ.

ಈ ನಡುವೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 40,000 ಸಾವಿರ ಜನರಿಗೆ, ಯುವಕರಿಗೆ ಶಿಕ್ಷಣ ನೀಡಿ ಉದ್ಯೋಗವೂ ದೊರಕುವಂತೆ ಮಾಡಲಾಗುವುದು  ಎಂದರು. ಮಧ್ಯ ಕಾಶ್ಮೀರ ಜಿಲ್ಲೆಯ ಗ್ಯಾಂಡರ್‌ಬಾಲ್‌ನಲ್ಲಿ ನಡೆದ ಪೊಲೀಸ್ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚು ಬಂಡವಾಳ  ಹೂಡಿಕೆ ಬಯಸುತ್ತೇವೆ, ಇದಕ್ಕಾಗಿ ಈಗಾಗಲೇ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇದು ಕಣಿವೆಯಲ್ಲಿ ಪರಿಸ್ಥಿತಿ ಸಾಮಾನ್ಯಸ್ಥಿತಿಗೆ ಮರಳಿದ ನಂತರ ಹೂಡಿಕೆದಾರರ ಸಭೆ ನಡೆಯಲಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT