ಪ್ರಜ್ಞಾ ಠಾಕೂರ್ 
ದೇಶ

ಭಯೋತ್ಪಾದನೆ ಆರೋಪ ಹೊತ್ತವರಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ದುರಾದೃಷ್ಟಕರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ.  ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ. 

21 ಸದಸ್ಯರನ್ನು ಹೊಂದಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೇತೃತ್ವ ವಹಿಸಿದ್ದು, ಈ ಸಮಿತಿಯಲ್ಲಿ ಪ್ರಜ್ಞಾ ಠಾಕೂರ್ ಕೂಡ ಇದೀಗ ಒಬ್ಬರಾಗಿದ್ದಾರೆ. 

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ ಹರಿಹಾಯ್ದಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಭಯೋತ್ಪಾದನೆ ಆರೋಪ ಹೊತ್ತಿರುವವರನ್ನು ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸಮಿತಿಯಲ್ಲಿ ಸದಸ್ಯತ್ವ ಸ್ಥಾನ ನೀಡಿರುವುದು ದೇಶದ ದುರಾದೃಷ್ಟಕರ ಸಂಗತಿ. ಹೃದಯದಿಂದ ಪ್ರಜ್ಞಾ ಠಾಕೂರ್ ಅವರನ್ನು ಕ್ಷಮಿಸದ ಮೋದಿಯವರು, ದೇಶದ ಅತ್ಯಂತ ಪ್ರಮುಖ ಇಲಾಖೆಯಾಗಿರುವ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿದ್ದಾರೆ. ಇದಕ್ಕೆ ಹೇಳುವುದು, ಮೋದಿ ಇದ್ದರೆ, ಎಲ್ಲವೂ ಸಾಧ್ಯ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT