ಅಜಿತ್ ಪವಾರ್ 
ದೇಶ

ನನಗೆ ಶರದ್‌ ಪವಾರ್ ನಾಯಕ, ಎನ್‌ಸಿಪಿಯಲ್ಲೇ ಇರುತ್ತೇನೆ: ಉಲ್ಟಾ ಹೊಡೆದ ಅಜಿತ್ ಪವಾರ್

ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ತಮಗೆ ಎಂದೂ ನಾಯಕರಾಗಿದ್ದು, ಎನ್‌ಸಿಪಿಯಲ್ಲೇ ಇರುತ್ತೇನೆ ಎಂದು ಎನ್‌ಸಿಪಿ ಬಂಡಾಯ ನಾಯಕ ಹಾಗೂ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರು ಅಜಿತ್‌ ಪವಾರ್ ಹೇಳಿದ್ದಾರೆ.

ಮುಂಬೈ: ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ತಮಗೆ ಎಂದೂ ನಾಯಕರಾಗಿದ್ದು, ಎನ್‌ಸಿಪಿಯಲ್ಲೇ ಇರುತ್ತೇನೆ ಎಂದು ಎನ್‌ಸಿಪಿ ಬಂಡಾಯ ನಾಯಕ ಹಾಗೂ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರು ಅಜಿತ್‌ ಪವಾರ್ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್‌ ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅಜಿತ್ ಪವಾರ್ ಸರಣಿ ಟ್ವೀಟ್ ಮಾಡಿ, ಶರದ್‌  ಪವಾರ್ ಎಂದಿಗೂ ತಮ್ಮ ನಾಯಕರಾಗಿರುತ್ತಾರೆ. ತಾವು ಎನ್‌ಸಿಪಿಯಲ್ಲೇ ಇರುವುದಾಗಿ ಹೇಳಿದ್ದಾರೆ. 

ಬಿಜೆಪಿಗೆ ಬೆಂಬಲ ನೀಡಿರುವ ಕುರಿತು ಸಮರ್ಥಿಸಿಕೊಂಡಿರುವ ಅವರು, ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ಸ್ಥಾಪನೆ ಅಗತ್ಯವಿರುವುದರಿಂದ  ಬಿಜೆಪಿಗೆ ಬೆಂಬಲ ನೀಡಿದ್ದೇನೆ. ಮುಂದಿನ ಐದು ವರ್ಷ ಮೈತ್ರಿ ಸರ್ಕಾರ ಪ್ರಾಮಾಣಿಕವಾಗಿ ಬಡವರ, ರೈತರ, ಹಿಂದುಳಿದವರ ಮತ್ತು ಇಡೀ ಮಹಾರಾಷ್ಟ್ರ ಅಭಿವೃದ್ಧಿ ಪರವಾಗಿ ಕೆಲಸ ಮಾಡಲಿದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT