ಅಯೋಧ್ಯೆ 
ದೇಶ

ಅಯೋಧ್ಯೆ ಐತಿಹಾಸಿಕ ತೀರ್ಪು: ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲೂ ವಕ್ಫ್ ಬೋರ್ಡ್ ನಿರ್ಧಾರ!

ಅಯೋಧ್ಯೆ ಐತಿಹಾಸಿಕ ತೀರ್ಪು ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ.

ನವದೆಹಲಿ: ಅಯೋಧ್ಯೆ ಐತಿಹಾಸಿಕ ತೀರ್ಪು ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ. 

ವಕ್ಫ್ ಬೋರ್ಡ್ ನ 7 ದಾವೆದಾರರ ನಡೆಸಿದ ಸಭೆಯಲ್ಲಿ 6 ದಾವೆದಾರರು ಮರು ಪರಿಶೀಲನಾ ಅರ್ಜಿಸಲು ಒಪ್ಪದ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ. 

ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲೇ ವಕ್ಫ್ ಬೋರ್ಡ್ ಗೆ 5 ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT