ಅಚ್ಚರಿ ಉಂಟುಮಾಡಿದ ಅಮೃತಾ ಫಡ್ನವಿಸ್ ಟ್ವೀಟ್..! 
ದೇಶ

ಅಚ್ಚರಿ ಉಂಟುಮಾಡಿದ ಅಮೃತ ಫಡ್ನವಿಸ್ ಟ್ವೀಟ್..!

ಮಹಾರಾಷ್ಟ್ರ 20 ವರ್ಷಗಳ ನಂತರ ಶಿವಸೇನೆ ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಿದ್ದು ಉದ್ಧವ್ ಠಾಕ್ರೆ ಶಿವಸೇನೆ-ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮೈತ್ರಿ ಸರ್ಕಾರ ಮುನ್ನಡೆಸಲು ಸಜ್ಜಾಗಿದ್ದಾರೆ. 

ಮುಂಬೈ: ಮಹಾರಾಷ್ಟ್ರ 20 ವರ್ಷಗಳ ನಂತರ ಶಿವಸೇನೆ ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಿದ್ದು ಉದ್ಧವ್ ಠಾಕ್ರೆ ಶಿವಸೇನೆ-ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮೈತ್ರಿ ಸರ್ಕಾರ ಮುನ್ನಡೆಸಲು ಸಜ್ಜಾಗಿದ್ದಾರೆ. 

ಈ ನಡುವೆ ಮತ್ತೆ ನಾವು ಜನರ ಪ್ರೀತಿಯಿಂದಲೇ  ಮರಳಿ ಬರುತ್ತೇವೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ಅವರು ಉರ್ದು ಭಾಷೆಯಲ್ಲಿ  ಟ್ವೀಟ್ ಮಾಡಿರುವುದು ಹಲವರ ಕಣ್ಣು ಹುಬ್ಬೇರುವಂತೆ ಮಾಡಿದೆ. ಧನ್ಯವಾದಗಳು, ನಿಮ್ಮ ವಾಹಿನಿ ಅತ್ತಿಗೆಗಾಗಿ ತೋರಿದ ವರ್ಷಗಳ ಕಾಲ ನೀವು ತೋರಿಸಿದ ಪ್ರೀತಿ ಯಾವಾಗಲೂ ಹಸಿರಾಗಿಯೇ ಇದೆ. ನಾವು ಮರಳಿ ಮತ್ತೆ ಬರುತ್ತೇವೆ ಅದೂ ಜನರ ಪ್ರೀತಿಯೊಂದಿಗೆ ಎಂದು ಹೇಳಿರುವುದೂ ರಾಜಕೀಯ ವಲಯದಲ್ಲಿ ಬಹಳ  ಅಚ್ಚರಿ ಉಂಟು ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT