ಮಾಜಿ ಕೇಂದ್ರ ಸಚಿವ ಚಿದಂಬರಂ ನ್ಯಾಯಾಂಗ ಬಂಧನ ಡಿ.11 ರ ವರೆಗೆ ವಿಸ್ತರಣೆ 
ದೇಶ

ಮಾಜಿ ಕೇಂದ್ರ ಸಚಿವ ಚಿದಂಬರಂ ನ್ಯಾಯಾಂಗ ಬಂಧನ ಡಿ.11 ರ ವರೆಗೆ ವಿಸ್ತರಣೆ 

ಐಎನ್ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಡಿ.11 ರ ವರೆಗೆ ವಿಸ್ತರಣೆ ಮಾಡಲಾಗಿದೆ. 

ನವದೆಹಲಿ: ಐಎನ್ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಡಿ.11 ರ ವರೆಗೆ ವಿಸ್ತರಣೆ ಮಾಡಲಾಗಿದೆ. 

ನ.27 ರಂದು ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ಮೊದಲ ಬಾರಿಗೆ ಆ.21 ರಂದು ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದರು. ಅ.22 ರಂದು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ದೊರೆತಿತ್ತು. ಆದರೆ ಅ.22 ರಂದೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಚಿದಂಬರಂ ಅವರನ್ನು ವಶಕ್ಕೆ ಪಡೆದಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT