ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ 
ದೇಶ

ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ

ಕೇರಳ ಸಾಹಿತ್ಯ  ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.

ಕೋಜಿಕ್ಕೋಡ್: ಕೇರಳ ಸಾಹಿತ್ಯ  ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.

93 ವರ್ಷದ ಉತ್ತರ ಕೇರಳದ ಈ ಹಿರಿಯ, ಹೃದಯದಿಂದಲೇ ಬರೆಯುವ ಸಾಹಿತಿ ಎಂದೇ  ಮಲೆಯಾಳಂ ಓದುಗ ಪ್ರೇಮಿಗಳಲ್ಲಿ ಜನಪ್ರಿಯರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಹೊಸ ಶೇ.10ರಷ್ಟು ಸುಂಕ ಘೋಷಿಸಿದ Donald Trump; ಭಾರತದ ಮೇಲೆ ಪರಿಣಾಮವೇನು?

ರಾಮನಗರ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!

T20 ವಿಶ್ವಕಪ್ 2026: 'ಸ್ಪಲ್ಪನಾದ್ರೂ ಬುದ್ದಿ ಇದ್ಯಾ..?': BCCI ಮತ್ತು ಟೀಂ ಇಂಡಿಯಾಗೆ ICC ನೆರವು ಆರೋಪಕ್ಕೆ ಖಡಕ್ ಉತ್ತರ

ಲವ್, ಸೆಕ್ಸ್, ಗರ್ಭಿಣಿಯಾದ 'ಗರ್ಲ್ ಫ್ರೆಂಡ್' ಕೊಂದು ಬಾವಿಗೆ ಎಸೆದ ಪ್ರಿಯಕರ!

SCROLL FOR NEXT