ದೇಶ

ಆಕೆ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಬೇಕಿತ್ತು: ಅತ್ಯಾಚಾರ ಪ್ರಕರಣದ ಬಗ್ಗೆ ತೆಲಂಗಾಣ ಗೃಹ ಸಚಿವ 

ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಗೃಹ ಸಚಿವರು ನೀಡಿರುವ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. 

ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಗೃಹ ಸಚಿವರು ನೀಡಿರುವ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. 

ಅತ್ಯಾಚಾರ ಘಟನೆ ನಡೆಯುವುದಕ್ಕೂ ಮುನ್ನ ಪ್ರಿಯಾಂಕ ರೆಡ್ಡಿ ತಾನು ಇರುವ ಸ್ಥಳದಲ್ಲಿ ವ್ಯಕ್ತಿಗಳು ಅನುಮಾನಾಸ್ಪದರಾಗಿದ್ದಾರೆ ಎಂದು ತನ್ನ ತಂಗಿಗೆ ಕರೆ ಮಾಡಿದ್ದರು. ಇದೇ ಅಂಶದ ಬಗ್ಗೆ ತೆಲಂಗಾಣ ಗೃಹ ಸಚಿವ ಮುಹಮ್ಮದ್ ಮಹಮೂದ್ ಅಲಿ ಮಾತನಾಡಿದ್ದು, ಸಂತ್ರಸ್ತ, ಮೃತ ಯುವತಿ ತನ್ನ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಿದ್ದರೆ ಅಪಾಯದಿಂದ ಪಾರಾಗಬಹುದಿತ್ತು. ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಹತ್ಯೆಯಾಗಿರುವ ಪ್ರಿಯಾಂಕ ರೆಡ್ಡಿ ಸುಶಿಕ್ಷಿತೆಯಾಗಿದ್ದು, ಅಪಾಯದ ಸುಳಿವು ಸಿಕ್ಕ ಬೆನ್ನಲ್ಲೇ 100 ಕ್ಕೆ ಕರೆ ಮಾಡುವ ಬದಲು ಆಕೆ ತನ್ನ ತಂಗಿಗೆ ಕರೆ ಮಾಡಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಘಟನೆಯ ಬಗ್ಗೆ ತೆಲಂಗಾಣ ಸಚಿವರು ಬೇಜವಾಬ್ದಾರಿ ಹೇಳಿಕೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT