ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ 
ದೇಶ

ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ

ನವದೆಹಲಿ: ಕಳೆದ 25 ವರ್ಷಗಳಲ್ಲಿ ಕಂಡರಿಯದ ಮಹಾಮಳೆ ಮತ್ತು ಸಂಬಂಧಿತ ಅವಘಡಗಳಿಗೆ ದೇಶದ ವಿವಿಧ ರಾಜ್ಯದಲ್ಲಿ ಒಂದು ಸಾವಿರದ 600ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಮಹಾರಾಷ್ಟ್ರವೊಂದರಲ್ಲೇ ಪ್ರವಾಹದಿಂದ 371 ಮಂದಿ ಅಸುನೀಗಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ಹೇಳಿದೆ.

ಬಿಹಾರದ ರಾಜಧಾನಿ ಪಾಟ್ನಾ ನಗರದಲ್ಲಿನ ಪ್ರವಾಹ 20 ಲಕ್ಷ ಜನರ ಬದುಕನ್ನು ಮೂರಾಬಟ್ಟೆ ಮಾಡಿಹಾಕಿದೆ. ದಿನನಿತ್ಯದ ಅವಶ್ಯಕತೆಗಳಾದ ಕುಡಿಯುವ ನೀರು, ಹಾಲು, ಆಹಾರ ಪದಾರ್ಥಗಳಿಗೂ ಪರದಾಡುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT