ಇಮ್ರಾನ್ ಖಾನ್-ಗೌತಮ್ ಗಂಭೀರ್ 
ದೇಶ

ಇವರು ಕ್ರೀಡಾಪಟುನಾ? ಇಮ್ರಾನ್ ಖಾನ್ 'ಭಯೋತ್ಪಾದಕರಿಗೆ ಆದರ್ಶ': ಪಾಕ್ ಪಿಎಂ ವಿರುದ್ಧ ಗಂಭೀರ್ ಕಿಡಿ

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕಾರಿಸಬೇಕು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕಾರಿಸಬೇಕು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.

ಕಳೆದ ವಾರ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ(ಯುಎನ್‌ಜಿಎ) ಇಮ್ರಾನ್ ಖಾನ್ ಕಾಶ್ಮೀರ ಕುರಿತು ಭಾಷಣ ಮಾಡಿದ್ದರು. ಈ ವಿಚಾರವಾಗಿ ಗರಂ ಆಗಿರುವ ಗೌತಮ್ ಗಂಭೀರ್, ಕ್ರಿಕೆಟಿಗ-ರಾಜಕಾರಣಿ, ಕ್ರೀಡಾಪಟುಗಳು "ಉತ್ತಮ ನಡವಳಿಕೆ" ಮತ್ತು "ಪಾತ್ರದ ಶಕ್ತಿ"ಯ ಮಾದರಿಗಳಾಗಿರಬೇಕು. ಆದಾಗ್ಯೂ, ಸ್ವತಃ ಮಾಜಿ ಕ್ರಿಕೆಟಿಗನಾಗಿದ್ದ ಇಮ್ರಾನ್ ಖಾನ್ "ಭಯೋತ್ಪಾದಕರಿಗೆ ಆದರ್ಶಪ್ರಾಯ" ಎಂದು ಕಿಡಿಕಾರಿದ್ದಾರೆ.

"ಕ್ರೀಡಾಪಟುಗಳು ರೋಲ್ ಮಾಡೆಲ್‌ಗಳಾಗಿರಬೇಕು, ಉತ್ತಮ ನಡವಳಿಕೆ, ತಂಡದ ಮನೋಭಾವ, ನೀತಿಶಾಸ್ತ್ರ, ಪಾತ್ರದ ಶಕ್ತಿ. ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ಮಾಜಿ ಕ್ರೀಡಾಪಟು ಕೂಡ ಮಾತನಾಡುವುದನ್ನು ನಾವು ನೋಡಿದ್ದೇವೆ. ಅವರ ಮಾತುಗಳು ಭಯೋತ್ಪಾದಕರಿಗೆ ಸ್ಪೂರ್ತಿ ನೀಡುವಂತಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT