ಪುತ್ರ ಅನಿಲ್ ಶಾಸ್ತ್ರಿ ಮತ್ತು ಪ್ರಧಾನಿ ಮೋದಿಯವರಿಂದ ಸಮಾಧಿಗೆ ಗೌರವ ನಮನ 
ದೇಶ

ಲಾಲ್ ಬಹಾದುರ್ ಶಾಸ್ತ್ರೀ ಜಯಂತಿ: ಗಣ್ಯರಿಂದ ಗೌರವ ನಮನ 

ಬುಧವಾರ ಭಾರತದ ಎರಡನೇ ಪ್ರಧಾನಿ ದಿವಂಗತ ಲಾಲ್ ಬಹಾದುರ್ ಶಾಸ್ತ್ರೀ ಅವರ 115ನೇ ಜಯಂತಿ.

ನವದೆಹಲಿ: ಬುಧವಾರ ಭಾರತದ ಎರಡನೇ ಪ್ರಧಾನಿ ದಿವಂಗತ ಲಾಲ್ ಬಹಾದುರ್ ಶಾಸ್ತ್ರೀ ಅವರ 115ನೇ ಜಯಂತಿ.
ಅವರ ಪುತ್ರ ಅನಿಲ್ ಶಾಸ್ತ್ರಿ ಮತ್ತು ಕುಟುಂಬಸ್ಥರು ದೆಹಲಿಯ ವಿಜಯ್ ಘಾಟ್ ನಲ್ಲಿರುವ ಶಾಸ್ತ್ರಿ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. 


ಪ್ರಧಾನಿ ನರೇಂದ್ರ ಮೋದಿ ವಿಜಯ್ ಘಾಟ್ ಗೆ ತೆರಳಿ ಶಾಸ್ತ್ರಿಯವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಹ ವಿಜಯ್ ಘಾಟ್ ಗೆ ತೆರಳಿ ಹಿರಿಯ ನಾಯಕನನ್ನು ಸ್ಮರಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT