ಗಾಂಧೀಜಿ ಸ್ಮರಣೆಗೆ ರೂ.150 ಹೊಸ ನಾಣ್ಯ ಬಿಡುಗಡೆ 
ದೇಶ

ಗಾಂಧೀಜಿ ಸ್ಮರಣೆಗೆ ರೂ.150 ಮುಖಬೆಲೆಯ ಹೊಸ ನಾಣ್ಯ ಬಿಡುಗಡೆ 

ರಾಷ್ಟ್ರಪಿತ ಮಹಾತ್ಮ ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಸ್ಮರಣೆಗಾಗಿ ಭಾರತ ಸರ್ಕಾರ ರೂ.150 ಹೊಸ ನಾಣ್ಯವನ್ನು ಬುಧವಾರ ಬಿಡುಗಡೆ ಮಾಡಿದೆ. 

ಅಹಮದಾಬಾದ್: ರಾಷ್ಟ್ರಪಿತ ಮಹಾತ್ಮ ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಸ್ಮರಣೆಗಾಗಿ ಭಾರತ ಸರ್ಕಾರ ರೂ.150 ಹೊಸ ನಾಣ್ಯವನ್ನು ಬುಧವಾರ ಬಿಡುಗಡೆ ಮಾಡಿದೆ. 

ಅಹಮದಾಬಾದ್ ನಲ್ಲಿರುವ ಸಾಬರ್ ಮತಿ ಆಶ್ರಮದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. 

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಕೇವಲ ಶೌಚಾಲಯಗಳ ನಿರ್ಮಾಣವಾದರೆ ಸಾಲದು, ಅದರ ನಿಯಮಿತ ಬಳಕೆ ಅಗತ್ಯ ಎಂದು ಪ್ರತಿಪಾದಿಸುವ ಮೂಲಕ ಭಾರತವನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿದರು. 

ಇಂದು ಗ್ರಾಮೀಣ ಭಾರತ ಹಾಗೂ ಅದರ ಗ್ರಾಮಗಳು ತಮ್ಮ ಪ್ರದೇಶಗಳನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿವೆ. 2014 ರಲ್ಲಿ ಈ ಗುರಿಯನ್ನು ನಿಗದಿಪಡಿಸಲಾಗಿತ್ತು. ಇದಕ್ಕೆ ಸ್ವಯಂ ಪ್ರೇರಿತವಾಗಿ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನ ಶಕ್ತಿ ಹಾಗೂ ಯಶಸ್ಸಿನ ಮೂಲ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT