ಆರ್ಥಿಕ ಅವ್ಯವಹಾರ; ಎಚ್ಡಿಐಎಲ್ ಸಿಇಓ, ಎಂಡಿ ಬಂಧನ 
ದೇಶ

ಆರ್ಥಿಕ ಅವ್ಯವಹಾರ; ಎಚ್ಡಿಐಎಲ್ ಸಿಇಓ, ಎಂಡಿ ಬಂಧನ

ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ  ರಿಯಲ್ ಎಸ್ಟೇಟ್ ದೈತ್ಯ ಎಚ್ ಡಿಐ ಎಲ್  ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ವಾಧ್ವಾನ್ ಮತ್ತು ಸಾರಂಗ್ ವಾಧ್ವಾನ್ ಅವರನ್ನು  ಬಂಧಿಸಲಾಗಿದೆ.

ಮುಂಬೈ: ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ರಿಯಲ್ ಎಸ್ಟೇಟ್ ದೈತ್ಯ ಎಚ್ಡಿಐಎಲ್ ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ವಾಧ್ವಾನ್ ಮತ್ತು ಸಾರಂಗ್ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಈ ಇಬ್ಬರಿಗೆ ಸೇರಿರುವ ತಮ್ಮ 3,5೦೦ ಕೋಟಿ ರೂ.ಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮತ್ತೊಂದೆಡೆ, ಪಿಎಂಸಿ ಬ್ಯಾಂಕ್ ನಿಂದ ಎಚ್ಡಿಐಎಲ್ ಅಕ್ರಮವಾಗಿ 6,000 ಕೋಟಿ ಸಾಲ ಪಡೆದಿದೆ ಎಂದು ಹೇಳಲಾಗಿದ್ದು, ಇವರಿಬ್ಬರೂ ದೇಶ ತೊರೆಯದಂತೆ ತಡೆಯಲು ಸರ್ಕಾರ ಲುಕ್ ಔಟ್ ನೋಟಿಸ್  ಹೊರಡಿಸಿದೆ. ಮತ್ತೊಂದು ಕಡೆ ಆಡಳಿತ  ಮಂಡಳಿಯ ಇತರ ನಿರ್ದೇಶಕರ  ಅನುಮೋದನೆ ಇಲ್ಲದೆ, ಪಿಎಂಸಿ ಬ್ಯಾಂಕ್6,500 ಕೋಟಿ ರೂಪಾಯಿ ಸಾಲ ಮಂಜೂರು ಮಾಡಿತ್ತು ಎಂದು ಬ್ಯಾಂಕಿನಿಂದ ಅಮಾನತುಗೊಂಡ ವ್ಯವಸ್ಥಾಪಕ ನಿರ್ದೇಶಕ ಜೇ ಥಾಮಸ್ ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT