ರಾಜನಾಥ್ ಸಿಂಗ್ 
ದೇಶ

ಸಾವು-ನೋವು ಸಂಭವಿಸಿದ ಯೋಧರ ಕುಟುಂಬಗಳಿಗೆ ನೆರವನ್ನು 8 ಲಕ್ಷ ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ 

ಎಲ್ಲಾ ರೀತಿಯ ಯುದ್ಧ ಸಾವು-ನೋವುಗಳಿಗಾಗಿ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುವ ಕುಟುಂಬದ ಅಲಂಬಿತ ಸದಸ್ಯರಿಗೆ ಈಗಿರುವ ಪರಿಹಾರ ಮೊತ್ತವನ್ನು 2 ರಿಂದ 8 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿರ್ಧರಿಸಿದ್ದಾರೆ.

ನವದೆಹಲಿ: ಎಲ್ಲಾ ರೀತಿಯ ಯುದ್ಧ ಸಾವು-ನೋವುಗಳಿಗಾಗಿ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುವ ಕುಟುಂಬದ ಅಲಂಬಿತ ಸದಸ್ಯರಿಗೆ ಈಗಿರುವ ಪರಿಹಾರ ಮೊತ್ತವನ್ನು 2 ರಿಂದ 8 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿರ್ಧರಿಸಿದ್ದಾರೆ.


ಮಾಜಿ ಸೈನಿಕರ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಸ್ಥಾಪಿಸಲಾಗಿರುವ ಸೇನಾ ಸಂಘದ ಗಾಯಾಳುಗಳ ಕಲ್ಯಾಣ ನಿಧಿ ಅಡಿ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ.


ಸೇನಾ ಯುದ್ಧ ಗಾಯಾಳು ಅಭಿವೃದ್ಧಿ ನಿಧಿ(ಎಬಿಸಿಡಬ್ಲ್ಯುಎಫ್ )ನಡಿ ಹಣಕಾಸು ನೆರವನ್ನು ನೀಡಲಾಗುತ್ತಿದೆ. ರಾಜನಾಥ್ ಸಿಂಗ್ ಅವರು ಗೃಹ ಸಚಿವರಾಗಿದ್ದಾಗ ಭಾರತ್ ಕೆ ವೀರ್ ಫಂಡ್ ಯೋಜನೆಯನ್ನು ಆರಂಭಿಸಿ ಅದರಡಿಯಲ್ಲಿ ಯುದ್ಧದ ವೇಳೆ ಮೃತಪಟ್ಟ ಅಥವಾ ಗಾಯಗೊಂಡ ಅರೆಸೇನಾಪಡೆ ಯೋಧರ ಕುಟುಂಬದವರಿಗೆ ನೆರವು ನೀಡಲು ಆರಂಭಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT