ಸಾಂದರ್ಭಿಕ ಚಿತ್ರ 
ದೇಶ

ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ

ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ಬುಲಂದ್ ಶಹರ್: ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ತೀರ್ಥಯಾತ್ರೆಗೆಂದು ಗಂಗಾಘಾಟ್ ಗೆ ಬಂದಿದ್ದ ಜನರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ಸೊಂದು ಅವರ ಮೇಲೆ ಹರಿದು ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಉತ್ತರಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ. ವೈಷ್ಣೋದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ, ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದು ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT