ಪರಿಸರವಾದಿ ಚಾಂದಿ ಪ್ರಸಾದ್ ಭಟ್ ಗೆ 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' 
ದೇಶ

ಪರಿಸರವಾದಿ  ಚಾಂದಿ ಪ್ರಸಾದ್ ಭಟ್ ಗೆ 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ'

ಪರಿಸರವಾದಿ ಮತ್ತು ಗಾಂಧಿವಾದಿ ಚಾಂದಿ ಪ್ರಸಾದ್ ಭಟ್ ಅವರನ್ನು 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವದೆಹಲಿ:   ಪರಿಸರವಾದಿ ಮತ್ತು ಗಾಂಧಿವಾದಿ ಚಾಂದಿ ಪ್ರಸಾದ್ ಭಟ್ ಅವರನ್ನು 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅತ್ಯಂತ ಪ್ರಿಯವಾಗಿದ್ದ ರಾಷ್ಟ್ರೀಯ ಸಮಗ್ರತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಅವರ ಜನಮ್ ಶತಮಾನೋತ್ಸವದ ಸ್ಮರಣಾರ್ಥ ದೇಶದ ಅಭಿವೃಧ್ಧಿಗೆ ಉತ್ತಮ ಸೇವೆ ಸಲ್ಲಿಸುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. 

ಈ ಪ್ರಶಸ್ತಿ 10 ಲಕ್ಷ  ನಗದನ್ನು ಒಳಗೊಂಡಿದೆ. ಅ.31ರಂದು ದೆಹಲಿಯ ಜವಹರ್ ಭವನದಲ್ಲಿ ಪ್ರಶಸ್ತಿ ವಿತರಿಸಲಾಗುವುದು. 

ಈ ಹಿಂದೆ ಸ್ವಾಮಿ ರಂಗನಾಥಾನಂದ, ಅರುಣಾ ಅಸಫ್ ಅಲಿ,‌ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ , ಪಿ.ಎನ್. ಹಕ್ಸರ್, ಎಂ.ಎಸ್. ಸುಬ್ಬಲಕ್ಷ್ಮೀ,‌ಮತ್ತು ರಾಜೀವ್ ಗಾಂಧಿ (ಮರಣೋತ್ತರ) ಪ್ರಶಸ್ತಿ ಗೆ ಭಾಜನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT