ಪರಿಸರವಾದಿ ಚಾಂದಿ ಪ್ರಸಾದ್ ಭಟ್ ಗೆ 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' 
ದೇಶ

ಪರಿಸರವಾದಿ  ಚಾಂದಿ ಪ್ರಸಾದ್ ಭಟ್ ಗೆ 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ'

ಪರಿಸರವಾದಿ ಮತ್ತು ಗಾಂಧಿವಾದಿ ಚಾಂದಿ ಪ್ರಸಾದ್ ಭಟ್ ಅವರನ್ನು 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವದೆಹಲಿ:   ಪರಿಸರವಾದಿ ಮತ್ತು ಗಾಂಧಿವಾದಿ ಚಾಂದಿ ಪ್ರಸಾದ್ ಭಟ್ ಅವರನ್ನು 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅತ್ಯಂತ ಪ್ರಿಯವಾಗಿದ್ದ ರಾಷ್ಟ್ರೀಯ ಸಮಗ್ರತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಅವರ ಜನಮ್ ಶತಮಾನೋತ್ಸವದ ಸ್ಮರಣಾರ್ಥ ದೇಶದ ಅಭಿವೃಧ್ಧಿಗೆ ಉತ್ತಮ ಸೇವೆ ಸಲ್ಲಿಸುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. 

ಈ ಪ್ರಶಸ್ತಿ 10 ಲಕ್ಷ  ನಗದನ್ನು ಒಳಗೊಂಡಿದೆ. ಅ.31ರಂದು ದೆಹಲಿಯ ಜವಹರ್ ಭವನದಲ್ಲಿ ಪ್ರಶಸ್ತಿ ವಿತರಿಸಲಾಗುವುದು. 

ಈ ಹಿಂದೆ ಸ್ವಾಮಿ ರಂಗನಾಥಾನಂದ, ಅರುಣಾ ಅಸಫ್ ಅಲಿ,‌ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ , ಪಿ.ಎನ್. ಹಕ್ಸರ್, ಎಂ.ಎಸ್. ಸುಬ್ಬಲಕ್ಷ್ಮೀ,‌ಮತ್ತು ರಾಜೀವ್ ಗಾಂಧಿ (ಮರಣೋತ್ತರ) ಪ್ರಶಸ್ತಿ ಗೆ ಭಾಜನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel