ಚಂದ್ರಬಾಬು ನಾಯ್ಡು 
ದೇಶ

'ಜಗನ್ ರೆಡ್ಡಿ' ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ: ಚಂದ್ರಬಾಬು ನಾಯ್ಡು

ಮುಖ್ಯಮಂತ್ರಿ ಜಗನ್ ಮೋಹನ್ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಪರಮ ವೈರಿ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು  ಕಿಡಿಕಾರಿದ್ದಾರೆ.

ವಿಶಾಖಪಟ್ಟಣಂ:  ಮುಖ್ಯಮಂತ್ರಿ ಜಗನ್ ಮೋಹನ್ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಪರಮ ವೈರಿ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು  ಕಿಡಿಕಾರಿದ್ದಾರೆ.

ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ,ಬೇರೆ ಪಕ್ಷಗಳ ಕಾರ್ಯಕರ್ತರ ವಿರುದ್ದ ಸುಖಾಸುಮ್ಮನೆ ಕೇಸು ದಾಖಲಿಸಲಾಗುತ್ತಿದೆ,. ಪೊಲೀಸರು ಸುಮ್ಮನೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ, ಸಿಎಂ ಜಗನ್ ಸೈಕೋ ರೀತಿಯಲ್ಲಿ  ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ವೈಎಸ್ ಆರ್ ಪಿಸಿ ಆಡಳಿತ ಅತಿ ಕೆಟ್ಟದ್ದಾಗಿದೆ, ಪಕ್ಷದ ಮುಖಂಡರು ಜಗನ್ ಟ್ಯಾಕ್ಸ್ ವಸೂಲಿ ಮಾಡುತ್ತಿದ್ದಾರೆ, ನಾನು ಹಲವು ಸಿಎಂ ಗಳನ್ನು ನೋಡಿದ್ದೇನೆ, ಆದರೆ ಇಂಥ ಸಿಎಂಗಳನ್ನು ನಾನು ಎಂದಿಗೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನಾನು ಎಲ್ಲರಿಗೂ ಒಂದೇ,ಸರ್ಕಾರ ತನ್ನ ವರ್ತನೆ ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT