ಸಾಂದರ್ಭಿಕ ಚಿತ್ರ 
ದೇಶ

ಅಕ್ರಮವಾಗಿ ಧರ್ಮ ಬೋಧನೆ; 14 ವಿದೇಶಿಯರನ್ನು ಬಿಜ್ನೊರ್ ಜಿಲ್ಲೆ ತೊರೆಯಲು ಸೂಚನೆ

ಧಾರ್ಮಿಕತೆಯನ್ನು ಅಕ್ರಮವಾಗಿ ಭೋದಿಸುತ್ತಿದ್ದ ಕಾರಣಕ್ಕೆ ಉತ್ತರ ಪ್ರದೇಶದ ಬಿಜ್ನೊರ್ ಜಿಲ್ಲೆಯನ್ನು ತೊರೆಯುವಂತೆ 13 ಥೈಲ್ಯಾಂಡ್ ಮತ್ತು ಒಬ್ಬ ಮಲೇಷಿಯಾ ಪ್ರಜೆಗಳಿಗೆ ಸೂಚಿಸಲಾಗಿದೆ.

ಬಿಜ್ನೊರ್: ಧಾರ್ಮಿಕತೆಯನ್ನು ಅಕ್ರಮವಾಗಿ ಭೋದಿಸುತ್ತಿದ್ದ ಕಾರಣಕ್ಕೆ ಉತ್ತರ ಪ್ರದೇಶದ ಬಿಜ್ನೊರ್ ಜಿಲ್ಲೆಯನ್ನು ತೊರೆಯುವಂತೆ 13 ಥೈಲ್ಯಾಂಡ್ ಮತ್ತು ಒಬ್ಬ ಮಲೇಷಿಯಾ ಪ್ರಜೆಗಳಿಗೆ ಸೂಚಿಸಲಾಗಿದೆ.


ಪ್ರವಾಸಿ ವೀಸಾದಲ್ಲಿರುವ ಈ ಪ್ರವಾಸಿಗರು ಬಿಜ್ನೊರ್ ನ ಮಸೀದಿಯಲ್ಲಿ ಭೋದಿಸುತ್ತಿದ್ದ ಧಾರ್ಮಿಕತೆ ಬಗ್ಗೆ ಪೊಲೀಸರು ಸ್ಪಷ್ಟನೆ ಕೇಳಿದ್ದಾರೆ. 


ಸ್ಥಳೀಯ ಗುಪ್ತಚರ ಘಟಕದಿಂದ ಪ್ರಕರಣ ಗಮನಕ್ಕೆ ಬಂದಿದ್ದು ನಿನ್ನೆ ಈ ಪ್ರಜೆಗಳಿಗೆ ಮಸೀದಿ ಬಿಟ್ಟು ತೊರೆದುಹೋಗುವಂತೆ ಸೂಚಿಸಲಾಗಿದೆ. ದೇಶದ ಬೇರೆ ಯಾವುದೇ ಭಾಗದಲ್ಲಿ ಇವರು ಧಾರ್ಮಕತೆಯನ್ನು ಭೋದಿಸುವುದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


ಈ ವಿಚಾರವನ್ನು ಕೇಂದ್ರ ಗುಪ್ತಚರ ಇಲಾಖೆಗೆ ಕಳುಹಿಸಲಾಗಿದೆ. ಪ್ರವಾಸಿ ವೀಸಾ ಪ್ರಕಾರ, ಪ್ರವಾಸದಲ್ಲಿರುವವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭೋದನೆಗಳಲ್ಲಿ ಭಾಗಿಯಾಗಬಾರದು. ಈ ಬಗ್ಗೆ 14 ವಿದೇಶಿ ಪ್ರಜೆಗಳು ಮತ್ತು ಮಸೀದಿ ಅಧಿಕಾರಿಗಳಲ್ಲಿ ವಿವರಣೆ ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT