ಪ್ರಾಂಜಲ್ ಪಾಟೀಲ್ ಅಧಿಕಾರ ಸ್ವೀಕಾರ 
ದೇಶ

ವೈಕಲ್ಯಕ್ಕೆ ಸೆಡ್ಡು ಹೊಡೆದ ಐಎಎಸ್ ಅಧಿಕಾರಿ: ಉಪ ವಿಭಾಗಾಧಿಕಾರಿಯಾಗಿ ಪ್ರಾಂಜಲ್ ಪಾಟೀಲ್ ನೇಮಕ

ಅಂಧತ್ವಕ್ಕೆ ಸೆಡ್ಡು ಹೊಡೆದಿರುವ ಐಎಎಸ್ ಅಧಿಕಾರಿ ಪ್ರಾಂಜಲ್ ಪಾಟೀಲ್ ಕೇರಳದ ತಿಕುವನಂತಪುರ ಉಪ ವಿಭಾಗಾಧಿಕಾರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ತಿರುವನಂತಪುರ: ಅಂಧತ್ವಕ್ಕೆ ಸೆಡ್ಡು ಹೊಡೆದಿರುವ ಐಎಎಸ್ ಅಧಿಕಾರಿ ಪ್ರಾಂಜಲ್ ಪಾಟೀಲ್ ಕೇರಳದ ತಿಕುವನಂತಪುರ ಉಪ ವಿಭಾಗಾಧಿಕಾರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರದ ಉಲ್ಲಾಸ್ ನಗರದ ಪ್ರಾಂಜಲ್ ಪಾಟೀಲ್ ತಮ್ಮ ಅಂಗ ವೈಕಲ್ಯವನ್ನು ಮೀರೀ ಬೆಳೆದಿದ್ದಾರೆ,  ಈ ಮೂಲಕ ದೇಶದ ಮೊದಲ ಮಹಿಳಾ ಅಂಧ ಐಎಎಸ್ ಅಧಿಕಾರಿ ಎನಿಸಿದ್ದಾರೆ.

ತಮ್ಮ ಸಹಾಯಕ ಅಧಿಕಾರಿ ಅನುಕುಮಾರಿ ಅವರ ಜೊಕೆ ಕಚೇರಿಗೆ ಬಂದ ಅವರು ಕಲೆಕ್ಟರ್ ಕೆ, ಗೋಪಾಲ ಕೃಷ್ಣನ್ ಅವರ ಚೇಂಬರ್ ನಲ್ಲಿ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ,. ಜನರ  ಒಳಿತಾಗಿಗಿ ಉತ್ತಮ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ.

ಆರನೇ ವಯಸ್ಸಿನಲ್ಲಿ ದೃಷ್ಟಿ ಕಳೆದುಕೊಂಡ ಪ್ರಾಂಜಲ್  ಯಾವುದೇ ಐಎಎಸ್ ತರಬೇತಿ ಶಿಬಿರಗಳಲ್ಲಿ ಭಾಗವಹಿಸಿರಲಿಲ್ಲ, ಅಧ್ಯಯನ ಮತ್ತು ತಮ್ಮ ಕೆಲಸಗಳಿಗಾಗಿ ದೃಷ್ಟಿ ಹೀನರಿಗಾಗಿ ಇರುವ ವಿಶೇಷ ಸಾಫ್ಟ್ ವೇರೆ ಬಳಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT