ಅಭಿಷೇಕ್ ಮನು ಸೀಂಘ್ವಿ 
ದೇಶ

ಅಯೋಧ್ಯೆ ವಿವಾದ ಎರಡೂ ಸಮುದಾಯಕ್ಕೆ ಉತ್ತಮ  ತೀರ್ಪು: ಸಿಂಘ್ವಿ

ನಿರಂತರ ವಾದ -ಪ್ರತಿವಾದದ ನಂತರ ಅಂತಿಮ ಹಂತಕ್ಕೆ ತಲುಪಿರುವ ಅಯೋಧ್ಯೆ ರಾಮಜನ್ಮ ಭೂಮಿ ಮೂಲ ನಿವೇಶನದ ಮಾಲೀಕತ್ವದ  ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಹೊರ ಬರಲಿದೆ.

ನವದೆಹಲಿ: ನಿರಂತರ ವಾದ -ಪ್ರತಿವಾದದ ನಂತರ ಅಂತಿಮ ಹಂತಕ್ಕೆ ತಲುಪಿರುವ ಅಯೋಧ್ಯೆ ರಾಮಜನ್ಮ ಭೂಮಿ ಮೂಲ ನಿವೇಶನದ ಮಾಲೀಕತ್ವದ  ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಹೊರ ಬರಲಿದೆ.

ದೇಶದ ಅತೀ ದೊಡ್ಡ ವಿವಾದವಾದ ಅಯೋಧ್ಯೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡುವ ತೀರ್ಪು ಎರಡೂ ಸಮುದಾಯಕ್ಕೆ ಉತ್ತಮ  ತೀರ್ಪು ಆಗಲಿದೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸೀಂಘ್ವಿ ಹೇಳಿದ್ದಾರೆ 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು , ಸರ್ವೋಚ್ಛ ನ್ಯಾಯಾಲಯದಿಂದ ಬಹುಸಂಖ್ಯಾತ ಮತ್ತು ಅಲ್ಪ  ಸಂಖ್ಯಾತ ಸಮುದಾಯದ ಪರವಾಗಿ  ತೀರ್ಪು ಬರಲಿದೆ ಎಂಬ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿವಾದ ಬಗೆಹರಿಸಲು ಸರಕಾರ ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ಸರ್ವರೂ ಒಪ್ಪಲು ಕಷ್ಟ. ಆದರೆ ಕೋರ್ಟ್ ಈ ಬಗ್ಗೆ ತೀರ್ಪು ನೀಡುವುದು ಉತ್ತಮ ವಿಚಾರ ಎಂದು ಸಿಂಘ್ವಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT