ಅಭಿಷೇಕ್ ಮನು ಸೀಂಘ್ವಿ 
ದೇಶ

ಅಯೋಧ್ಯೆ ವಿವಾದ ಎರಡೂ ಸಮುದಾಯಕ್ಕೆ ಉತ್ತಮ  ತೀರ್ಪು: ಸಿಂಘ್ವಿ

ನಿರಂತರ ವಾದ -ಪ್ರತಿವಾದದ ನಂತರ ಅಂತಿಮ ಹಂತಕ್ಕೆ ತಲುಪಿರುವ ಅಯೋಧ್ಯೆ ರಾಮಜನ್ಮ ಭೂಮಿ ಮೂಲ ನಿವೇಶನದ ಮಾಲೀಕತ್ವದ  ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಹೊರ ಬರಲಿದೆ.

ನವದೆಹಲಿ: ನಿರಂತರ ವಾದ -ಪ್ರತಿವಾದದ ನಂತರ ಅಂತಿಮ ಹಂತಕ್ಕೆ ತಲುಪಿರುವ ಅಯೋಧ್ಯೆ ರಾಮಜನ್ಮ ಭೂಮಿ ಮೂಲ ನಿವೇಶನದ ಮಾಲೀಕತ್ವದ  ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಹೊರ ಬರಲಿದೆ.

ದೇಶದ ಅತೀ ದೊಡ್ಡ ವಿವಾದವಾದ ಅಯೋಧ್ಯೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡುವ ತೀರ್ಪು ಎರಡೂ ಸಮುದಾಯಕ್ಕೆ ಉತ್ತಮ  ತೀರ್ಪು ಆಗಲಿದೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸೀಂಘ್ವಿ ಹೇಳಿದ್ದಾರೆ 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು , ಸರ್ವೋಚ್ಛ ನ್ಯಾಯಾಲಯದಿಂದ ಬಹುಸಂಖ್ಯಾತ ಮತ್ತು ಅಲ್ಪ  ಸಂಖ್ಯಾತ ಸಮುದಾಯದ ಪರವಾಗಿ  ತೀರ್ಪು ಬರಲಿದೆ ಎಂಬ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿವಾದ ಬಗೆಹರಿಸಲು ಸರಕಾರ ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ಸರ್ವರೂ ಒಪ್ಪಲು ಕಷ್ಟ. ಆದರೆ ಕೋರ್ಟ್ ಈ ಬಗ್ಗೆ ತೀರ್ಪು ನೀಡುವುದು ಉತ್ತಮ ವಿಚಾರ ಎಂದು ಸಿಂಘ್ವಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT