ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ನೆರೆ ರಾಜ್ಯದ ಜನರೇ ಉಗ್ರರ ಟಾರ್ಗೆಟ್

ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಇತರ ರಾಜ್ಯದವರಿಗೂ ಕಣಿವೆ ರಾಜ್ಯದಲ್ಲಿ ಭೂಮಿ ಸಂಪಾದಿಸುವ ಮತ್ತು ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ ಬೆನ್ನಲ್ಲೇ, ಇದರ ರಾಜ್ಯದ ಪ್ರಜೆಗಳನ್ನು ಉಗ್ರರು ಹುಡುಕಿ ಭೀಕರವಾಗಿ ಹತ್ಯೆ ಮಾಡುತ್ತಿರುವ ಆತಂಕಕಾರಿ ಬೆಳವಣಿಗೆಗಳು ಕಂಡು ಬರುತ್ತಿವೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಇತರ ರಾಜ್ಯದವರಿಗೂ ಕಣಿವೆ ರಾಜ್ಯದಲ್ಲಿ ಭೂಮಿ ಸಂಪಾದಿಸುವ ಮತ್ತು ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ ಬೆನ್ನಲ್ಲೇ, ಇದರ ರಾಜ್ಯದ ಪ್ರಜೆಗಳನ್ನು ಉಗ್ರರು ಹುಡುಕಿ ಭೀಕರವಾಗಿ ಹತ್ಯೆ ಮಾಡುತ್ತಿರುವ ಆತಂಕಕಾರಿ ಬೆಳವಣಿಗೆಗಳು ಕಂಡು ಬರುತ್ತಿವೆ. 

ಸೋಮವಾರವಷ್ಟೇ ರಾಜಸ್ಥಾನ ಮೂಲದ ಟ್ರಕ್ ಚಾಲಕರೊಬ್ಬರನ್ನು ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದರು. 

ಬುಧವಾರ ಮತ್ತೆ ಶೋಪಿಯಾನ್ ನಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಪಂಬಾಬ್ ಮೂಲದ ಸೇಬು ಹಣ್ಣು ಮಾರಾಟಗಾರ ಮತ್ತು ಛತ್ತೀಸ್ಗಢ ಮೂಲದ ದಿನಗೂಲಿ ಕಾರ್ಮಿಕರ ಮೇಲೆ ಉಗ್ರರು ಮಾರಣಾಂತಿಕ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. 

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬುಧವಾರ ಭಾರತೀಯ ಸೇನಾಪಡೆ, ಮೂವರು ಉಗ್ರರನ್ನು ಹತ್ಯೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT