ನಾರಾಯಣಸ್ವಾಮಿ - ಕಿರಣ್ ಬೇಡಿ 
ದೇಶ

ಸಂಚಾರಿ ನಿಯಮ ಉಲ್ಲಂಘನೆ: ಪುದುಚೇರಿ ಸಿಎಂ - ಗವರ್ನರ್​ ನಡುವೆ ಟ್ವೀಟ್​ ವಾರ್, ಏಟು-ಎದಿರೇಟು!

ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ​. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್​ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್​ ವಾರ್ ನಡೆದಿದೆ.

ಪುದುಚೇರಿ: ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ​. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್​ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್​ ವಾರ್ ನಡೆದಿದೆ.

ಸಿಎಂ ನಾರಾಯಣಸ್ವಾಮಿ ಅವರು ಚುನಾವಣಾ ಪ್ರಚಾರದ ಬೈಕ್​ ರ‍್ಯಾಲಿ ವೇಳೆ ಹೆಲ್ಮೆಟ್ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್​ ಬೇಡಿ ಅವರು ಆರೋಪಿಸಿದರೆ, ಇನ್ನೊಬ್ಬರಿಗೆ ಬೋಧನೆ ಮಾಡುವ ಬದಲು ಅದನ್ನು ಅಳವಡಿಸಿಕೊಳ್ಳಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸಿದ ಸಿಎಂ ನಾರಾಯಣಸ್ವಾಮಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕಿರಣ್​ ಬೇಡಿಯವರು ಪುದುಚೇರಿಯ ಪೊಲೀಸ್​ ಮಹಾ ನಿರ್ದೇಶಕರಾದ ಬಾಲಾಜಿ ಶ್ರೀವಾಸ್ತವ ಅವರಿಗೆ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್​ ಹಾಗೂ ಮದ್ರಾಸ್​ ಹೈಕೋರ್ಟ್​ ಕಾಯಿದೆ ಬಗ್ಗೆ ಸ್ಪಷ್ಟವಾಗಿ ಹೇಳಿದ್ದರೂ ಸಿಎಂ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT