ತುರ್ತು ಆರ್ಥಿಕ ಬದಲಾವಣೆಗಳಿಗೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಒತ್ತಾಯ 
ದೇಶ

ತುರ್ತು ಆರ್ಥಿಕ ಬದಲಾವಣೆಗಳಿಗೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಒತ್ತಾಯ

ಭಾರತದ ಬ್ಯಾಂಕಿಂಗ್ ಬಿಕ್ಕಟ್ಟಿನ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದು, ಆರ್ಥಿಕ ಕ್ಷೇತ್ರಗಳಲ್ಲಿ ತುರ್ತು ಬದಲಾವಣೆಗಳಿಗೆ ಒತ್ತಾಯಿಸಿದ್ದಾರೆ. 

ನವದೆಹಲಿ: ಭಾರತದ ಬ್ಯಾಂಕಿಂಗ್ ಬಿಕ್ಕಟ್ಟಿನ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದು, ಆರ್ಥಿಕ ಕ್ಷೇತ್ರಗಳಲ್ಲಿ ತುರ್ತು ಬದಲಾವಣೆಗಳಿಗೆ ಒತ್ತಾಯಿಸಿದ್ದಾರೆ. 

ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ತುರ್ತು ಬದಲಾವಣೆಗಳು ಅಗತ್ಯ ಎಂದು ಅಭಿಜಿತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಅ.22 ರಂದು ಅವರು ನವದೆಹಲಿಯಲ್ಲಿ ಮಾಧ್ಯಮ ಸಂವಾದಲ್ಲಿ ಭಾಗವಹಿಸಿ ಮಾತನಾಡಿದರು.
  
ಬ್ಯಾಂಕ್ ಗಳಲ್ಲಿ ಸರ್ಕಾರಿ ಪಾಲನ್ನು ಶೇ.50 ರಷ್ಟಕ್ಕಿಂತ ಕಡಿಮೆ ಮಾಡಬೇಕು, ಈ ಮೂಲಕ ಬ್ಯಾಂಕ್ ಗಳು ಕೇಂದ್ರ ವಿಜಿಲೆನ್ಸ್ ಆಯೋಗದ ಆತಂಕ ಇಲ್ಲದೇ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಳವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT