ತುರ್ತು ಆರ್ಥಿಕ ಬದಲಾವಣೆಗಳಿಗೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಒತ್ತಾಯ 
ದೇಶ

ತುರ್ತು ಆರ್ಥಿಕ ಬದಲಾವಣೆಗಳಿಗೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಒತ್ತಾಯ

ಭಾರತದ ಬ್ಯಾಂಕಿಂಗ್ ಬಿಕ್ಕಟ್ಟಿನ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದು, ಆರ್ಥಿಕ ಕ್ಷೇತ್ರಗಳಲ್ಲಿ ತುರ್ತು ಬದಲಾವಣೆಗಳಿಗೆ ಒತ್ತಾಯಿಸಿದ್ದಾರೆ. 

ನವದೆಹಲಿ: ಭಾರತದ ಬ್ಯಾಂಕಿಂಗ್ ಬಿಕ್ಕಟ್ಟಿನ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದು, ಆರ್ಥಿಕ ಕ್ಷೇತ್ರಗಳಲ್ಲಿ ತುರ್ತು ಬದಲಾವಣೆಗಳಿಗೆ ಒತ್ತಾಯಿಸಿದ್ದಾರೆ. 

ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ತುರ್ತು ಬದಲಾವಣೆಗಳು ಅಗತ್ಯ ಎಂದು ಅಭಿಜಿತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಅ.22 ರಂದು ಅವರು ನವದೆಹಲಿಯಲ್ಲಿ ಮಾಧ್ಯಮ ಸಂವಾದಲ್ಲಿ ಭಾಗವಹಿಸಿ ಮಾತನಾಡಿದರು.
  
ಬ್ಯಾಂಕ್ ಗಳಲ್ಲಿ ಸರ್ಕಾರಿ ಪಾಲನ್ನು ಶೇ.50 ರಷ್ಟಕ್ಕಿಂತ ಕಡಿಮೆ ಮಾಡಬೇಕು, ಈ ಮೂಲಕ ಬ್ಯಾಂಕ್ ಗಳು ಕೇಂದ್ರ ವಿಜಿಲೆನ್ಸ್ ಆಯೋಗದ ಆತಂಕ ಇಲ್ಲದೇ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT