ಪಿ ಚಿದಂಬರಂ 
ದೇಶ

ಐಎನ್‌ಎಕ್ಸ್ ಮೀಡಿಯಾ: ಚಿದಂಬರಂ ಇಡಿ ಕಸ್ಟಡಿ ಅಕ್ಟೋಬರ್ 30ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಚಿದಂಬರಂ ಅವರನ್ನು ಇಡಿ ಪ್ರಶ್ನಿಸಲು ಅವಕಾಶ ನೀಡಿದ್ದು ಯಾವುದೇ ವೈದ್ಯಕೀಯ ತೊಂದರೆಗಳಿದ್ದಲ್ಲಿ ತಕ್ಷಣ ಅವರನ್ನು ಏಮ್ಸ್ ಗೆ ಕರೆದೊಯ್ಯಬೇಕೆಂದು ಆದೇಶಿಸಿದ್ದಾರೆ.

ಅದಲ್ಲದೆ ಇದುವರೆಗಿನಂತೆಯೇ ಮುಂದೆಯೂ ಸಹ ಚಿದಂಬರಂ ಅವರ ಬಂಧನದಲ್ಲಿನ ಷರತ್ತುಗಳು ಹಾಗೆಯೇ ಮುಂದುವರಿಯಲಿದ್ದು ಅವರಿಗೆ ಮನೆಯಿಂದ ಬೇಯಿಸಿದ ಆಹಾರ ನೀಡುವುದು ಸಹ ಸೇರಿದೆ ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೆ ಮುನ್ನ ತನಿಖಾ ಸಂಸ್ಥೆ ಹಿರಿಯ ಕಾಂಗ್ರೆಸ್ ನಾಯಕನ ವಿಚಾರಣೆಗಾಗಿ ಏಳು ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ ಗೆ ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT