ಉಗ್ರರಿಂದ ಗ್ರೆನೇಡ್ ದಾಲಿ, 6 ಸಿಆರ್‌ಪಿಎಫ್ ಯೋಧರಿಗೆ ಗಾಯ 
ದೇಶ

ಜಮ್ಮು ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, 6 ಸಿಆರ್‌ಪಿಎಫ್ ಯೋಧರಿಗೆ ಗಾಯ

ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಆರು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಶ್ರೀನಗರ್:  ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಆರು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಗ್ರೆನೇಡ್ ದಾಳಿ ನಡೆದಾಗ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಂಡವು ತಪಾಸಣಾ ಕೇಂದ್ರವನ್ನು ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರೆನೇಡ್ ಸ್ಫೋಟದ ಕಾರಣ ಸುತ್ತಲಿನ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ ಉಗ್ರ ದಾಳಿಯ ಬಳಿಕ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT