ಸಾಂದರ್ಭಿಕ ಚಿತ್ರ 
ದೇಶ

'ಒಂದು ದೇಶ, ಒಂದು ರೇಷನ್ ಕಾರ್ಡು'ಯೋಜನೆ ಸದ್ಯದಲ್ಲಿಯೇ ಜಾರಿಗೆ: ಕೇಂದ್ರ ಸರ್ಕಾರ 

ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯ ಸೌಲಭ್ಯ ಪಡೆಯುತ್ತಿರುವ ನಾಗರಿಕರು 'ಒಂದು ದೇಶ, ಒಂದು ರೇಶನ್ ಕಾರ್ಡು'ಯೋಜನೆಯಡಿ ಯಾವುದೇ ರೇಷನ್ ಕಾರ್ಡು ಕೇಂದ್ರದಿಂದ ತಮ್ಮ ವಸ್ತುಗಳನ್ನು ಮುಕ್ತವಾಗಿ ಖರೀದಿಸಬಹುದು.

ನವದೆಹಲಿ:ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯ ಸೌಲಭ್ಯ ಪಡೆಯುತ್ತಿರುವ ನಾಗರಿಕರು 'ಒಂದು ದೇಶ, ಒಂದು ರೇಶನ್ ಕಾರ್ಡು'ಯೋಜನೆಯಡಿ ಯಾವುದೇ ರೇಷನ್ ಕಾರ್ಡು ಕೇಂದ್ರದಿಂದ ತಮ್ಮ ವಸ್ತುಗಳನ್ನು ಮುಕ್ತವಾಗಿ ಖರೀದಿಸಬಹುದು.


ಆಹಾರಧಾನ್ಯಗಳು ಅಗ್ಗದ ದರದಲ್ಲಿ ಸಿಗುವಂತೆ ಮಾಡುವುದು ಮತ್ತು ಗ್ರಾಹಕರ ಆಸೆ ಪೂರೈಸುವುದು ರೇಷನ್ ಕಾರ್ಡು ವಿತರಣೆಯ ಉದ್ದೇಶವಾಗಿದೆ. ಗ್ರಾಹಕರನ್ನು ಸಂತೃಪ್ತಿಪಡಿಸುವುದು ಪಿಡಿಎಸ್ ನಿರ್ವಾಹಕರ ಕೆಲಸವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಒಂದು ದೇಶ, ಒಂದು ಕಾರ್ಡು ಯೋಜನೆ ಜಾರಿಗೆ ತರಲು ನಾಗರಿಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಜೂನ್ 1, 2020ಕ್ಕೆ ಗಡುವು ದಿನಾಂಕ ನಿಗದಿಪಡಿಸಿದ್ದಾರೆ. ಅದರ ಪ್ರಕಾರ ಕಾರ್ಡು ಹೊಂದಿರುವವರು ತಮ್ಮ ಪಾಲಿನ ಆಹಾರ ಧಾನ್ಯ ಮತ್ತು ಇತರ ವಸ್ತುಗಳನ್ನು ದೇಶದ ಯಾವ ಭಾಗದಲ್ಲಿ ಬೇಕಾದರೂ ಪಡೆಯಬಹುದು.


ರೇಷನ್ ಕಾರ್ಡು ವಿವರಗಳನ್ನು ಆಧಾರ್ ಕಾರ್ಡು ಜೊತೆ ಸಂಪರ್ಕಿಸಲು ಡಿಸೆಂಬರ್ 31 ಅಂತಿಮ ದಿನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT