ಸಾಂದರ್ಭಿಕ ಚಿತ್ರ 
ದೇಶ

'ಒಂದು ದೇಶ, ಒಂದು ರೇಷನ್ ಕಾರ್ಡು'ಯೋಜನೆ ಸದ್ಯದಲ್ಲಿಯೇ ಜಾರಿಗೆ: ಕೇಂದ್ರ ಸರ್ಕಾರ 

ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯ ಸೌಲಭ್ಯ ಪಡೆಯುತ್ತಿರುವ ನಾಗರಿಕರು 'ಒಂದು ದೇಶ, ಒಂದು ರೇಶನ್ ಕಾರ್ಡು'ಯೋಜನೆಯಡಿ ಯಾವುದೇ ರೇಷನ್ ಕಾರ್ಡು ಕೇಂದ್ರದಿಂದ ತಮ್ಮ ವಸ್ತುಗಳನ್ನು ಮುಕ್ತವಾಗಿ ಖರೀದಿಸಬಹುದು.

ನವದೆಹಲಿ:ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯ ಸೌಲಭ್ಯ ಪಡೆಯುತ್ತಿರುವ ನಾಗರಿಕರು 'ಒಂದು ದೇಶ, ಒಂದು ರೇಶನ್ ಕಾರ್ಡು'ಯೋಜನೆಯಡಿ ಯಾವುದೇ ರೇಷನ್ ಕಾರ್ಡು ಕೇಂದ್ರದಿಂದ ತಮ್ಮ ವಸ್ತುಗಳನ್ನು ಮುಕ್ತವಾಗಿ ಖರೀದಿಸಬಹುದು.


ಆಹಾರಧಾನ್ಯಗಳು ಅಗ್ಗದ ದರದಲ್ಲಿ ಸಿಗುವಂತೆ ಮಾಡುವುದು ಮತ್ತು ಗ್ರಾಹಕರ ಆಸೆ ಪೂರೈಸುವುದು ರೇಷನ್ ಕಾರ್ಡು ವಿತರಣೆಯ ಉದ್ದೇಶವಾಗಿದೆ. ಗ್ರಾಹಕರನ್ನು ಸಂತೃಪ್ತಿಪಡಿಸುವುದು ಪಿಡಿಎಸ್ ನಿರ್ವಾಹಕರ ಕೆಲಸವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಒಂದು ದೇಶ, ಒಂದು ಕಾರ್ಡು ಯೋಜನೆ ಜಾರಿಗೆ ತರಲು ನಾಗರಿಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಜೂನ್ 1, 2020ಕ್ಕೆ ಗಡುವು ದಿನಾಂಕ ನಿಗದಿಪಡಿಸಿದ್ದಾರೆ. ಅದರ ಪ್ರಕಾರ ಕಾರ್ಡು ಹೊಂದಿರುವವರು ತಮ್ಮ ಪಾಲಿನ ಆಹಾರ ಧಾನ್ಯ ಮತ್ತು ಇತರ ವಸ್ತುಗಳನ್ನು ದೇಶದ ಯಾವ ಭಾಗದಲ್ಲಿ ಬೇಕಾದರೂ ಪಡೆಯಬಹುದು.


ರೇಷನ್ ಕಾರ್ಡು ವಿವರಗಳನ್ನು ಆಧಾರ್ ಕಾರ್ಡು ಜೊತೆ ಸಂಪರ್ಕಿಸಲು ಡಿಸೆಂಬರ್ 31 ಅಂತಿಮ ದಿನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT