ರಾಷ್ಟ್ರಪತಿ ಭವನ 
ದೇಶ

ಮಹಾರಾಷ್ಟ್ರ, ತೆಲಂಗಾಣ, ಕೇರಳ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ತಮಿಳುನಾಡು ರಾಜ್ಯ ಬಿಜೆಪಿ ಮುಖ್ಯಸ್ಥೆ ತಮಿಳುಸಾಯಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರಯ ಅವರು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರನ್ನುರಾಜಸ್ಥಾನದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮಹಾರಾಷ್ಟ್ರದ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯರಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದ್ದು  ಕೇರಳ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ಆಯ್ಕೆಯಾಗಿದ್ದಾರೆ.

ಹೊಸ ರಾಜ್ಯಪಾಲರು ಆಯಾ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕಗಳಿಂದ ನೇಮಕಾತಿಗಳು ಜಾರಿಗೆ ಬರುತ್ತವೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT